ಮೂರು ವರ್ಷದ ಪ್ರೇಮ ಕಥೆಗೆ ತಿರುವು
ಚೆನೈ: ಮೂರು ವರ್ಷ ಪ್ರೇಮದಲ್ಲಿ
ಸಿಲುಕಿ ಟಾಲಿವುಡ್ನ ನಟ ಸೂರ್ಯ ಮತ್ತು ನಟಿ ಜ್ಯೋತಿಕಾ ಸೋಮವಾರ
ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ. ಸುಮಾರು ಕಾಲದಿಂದ ಇಬ್ಬರು
ಒಬ್ಬರನೊಬ್ಬರು ಪ್ರೀತಿಸುತ್ತಿದ್ದರೂ ನಾನಾ ಅಡಚಣೆಗಳಿಂದ ಮದುವೆವಾಗುವುದು
ವಿಳಂಭವಾಗಿತ್ತು.
ಇವರ ಮದುವೆಯಲ್ಲಿ ಕೇಂದ್ರ ಸಂಚಾರ ಮಂತ್ರಿ
ದಯಾನಿಧಿ ಮಾರನ್, ತಮಿಳುನಾಡಿನ ಮುಖ್ಯಮಂತ್ರಿ ಕರುಣಾನಿಧಿ,
ಜಯಲಲಿತ, ರಜನಿಕಾಂತ್ ಮುಂತಾದ ಗಣ್ಯರು ಹಾಜರಿದ್ದರು.
ಇನ್ನಷ್ಟು
ಸೆಪ್ಟೆಂಬರ್ ೧೮ ರಿಂದ ಪ್ರೆಟೋಲ್ ಬಂಕ್ ಧರಣಿ
ಹೈದರಾಬಾದ್-ಕರ್ನಾಟಕ ವಿವೋಚನಾ ದಿನಕ್ಕೆ
ಸಿದ್ಧತೆ
ಮೈಸೂರು ಬಳಿ `ಟೆಕ್ಸ್ಟೈಲ್ ಪಾರ್ಕ್' ಕಾರ್ಯಾರಂಭ
ವಿಶ್ವದಲ್ಲಿ
ಗುರುತಿಸಿಕೊಳ್ಳಲಿರುವ ಪುಣೆ ಸಿನೆಮಾ ಸಂಸ್ಥೆ
ಕಾಂಗ್ರೆಸ್- ಪ್ರಗತಿಪರ ಜನತಾದಳ ವಿಲೀನ
ಕೆಹೆಚ್ಬಿಯಿಂದ ಆನೇಕಲ್ ಬಳಿ ಸೂರ್ಯನಗರ
ಭಾರತೀಯ
ಯಾತ್ರಿಕರಿಗೆ ಇರಾಕ್ನಲ್ಲಿ ಗುಂಡು
`ಕೀಟನಾಶಕ ಇಲ್ಲದಿದ್ರೂ ಕೋಲ ಕುಡಿಯಬಾರದು