Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Monday, 28 July 2008 10:36 PM

ಕವಿಯಾದೆ ನಾನು


ಅಶ್ವತ್ಥ್ ಕುಮಾರ್ ಎಂ.ಎಸ್,
ಬೆಂಗಳೂರು.

ashwath.ms@gmail.com


ಸೂಜಿ ಕಣ್ಣ ಹುಡುಕುವ ಹಾಗೆ
ಹುಡುಕಿದೆ ನಾ ಗೆಳತಿಗೆ !
ಕಂಡಳೊಮ್ಮೆ ಕನಸ ಕನ್ಯೆ
ನನ್ನ ಮನದ ಅಪ್ಸರೆ..!

ಉಕ್ಕಿತ್ತೊಮ್ಮೆ ಮನದ ಕಡಲು
ಆ ಚಂದ್ರ ಕಾಂತಿಗೆ !
ಮಾತು ಮರೆತು ಮೂಗನಾದೆ
ಆ ಮೌನ ರಾಗ ಸ್ವರದಲೇ !

ವಾಸ್ತವ ಮರೆತು, ಅರಿವು ಹೋಗಿ
ಭಾವಲೋಕ ಕಂಡೆನಾ !
ನಿದ್ದೆ ಗಿದ್ದೆ ಏಕೆ ಬೇಕು ?
ಅವಳ ದೃಶ್ಯ ಮಾತ್ರ ಸಾಕು !

ಅವಳ ನಗುವೇ ಬರೆದ ಪಲ್ಲವಿಗೆ,
ಎಂದೂ ಮುಗಿಯದ ಕವಿತೆಗೆ,
ಅವಳೇ ಸ್ಫೂರ್ತಿಯಾದ ಸಾಲುಗಳಿಗೆ
ಕವಿಯಾದೆ ನಾನು.


ಇನ್ನಷ್ಟು

ಕನ್ನಡಾಂಬೆ. . . . ನಿನ್ನ ಸ್ಥಿತಿಗೆ ಯಾರು ಹೊಣೆ

ಸೂರ್ಯಕಾಂತಿ ಹೂವೇ...

ಪ್ರಕಾಶ ಮೂಲ್ಕಿರವರ ಚುಟುಕಗಳು

ಅಂತರಂಗ ಜ್ಯೋತಿ

ಪಟಾಕಿ

ಪ್ರೀತಿಸಿದ ಹುಡುಗಿ

ನನ್ನ ಗೆಳತಿಗೆ?..

ಭ್ರಮೆಯ ನೆಪ(ನೆವ)ದಲಿ

ಚೆಲುವೆ

ಅಮ್ಮ

ಅವಳು-ಇವಳು-ನಾನು-ಪ್ರೇಮಿಗಳು

ಕೊನೆಯ ಹನಿಯಂತೆ..

Print This PagePrint this page

Email this Page

ಮುಖಪುಟ

Copyright ? Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com