Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Monday, 04 September 2006 06:21 PM

ಚೆನ್ನೈನಲ್ಲಿ ಸೆಟೆಲೈಟ್ ಸಿಟಿ ನಿರ್ಮಾಣ ಇಲ್ಲ: ಕರುಣಾನಿಧಿ

ಚೆನೈ: ಚೆನ್ನೈನಿಂದ ೩೦ ಕಿ.ಮೀ ದೂರದ ೩೦,೦೦೦ ಎಕರೆ ಪ್ರದೇಶದಲ್ಲಿ ನಿರ್ಮಿಸಲು ಯೋಜಿಸಿದ್ದ ಸೆಟೆಲೈಟ್ ಸಿಟಿ ಯೋಜನೆಯನ್ನು ತಮಿಳುನಾಡಿನ ಡಿಎಂಕೆ ಸರ್ಕಾರ ಕೈಬಿಟ್ಟಿದೆ.

ಸರ್ಕಾರದ ಪ್ರಮುಖ ಅಂಗಪಕ್ಷವಾದ ಪಿಎಂಕೆಯಿಂದ ಬಂದ ಒತ್ತಡದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ.

ಉದ್ದೇಶಿತ ಸೆಟೆಲೈಟ್ ನಗರ ನಿರ್ಮಾಣದ ಪ್ರದೇಶದ ವ್ಯಾಪ್ತಿಗೆ ಸುಮಾರು ೪೪ ಹಳ್ಳಿಗಳು ಬರುತ್ತವೆ. ಹಳ್ಳಿಗರ ಭೂಮಿಯನ್ನು ಕಬಳಿಸಿ ಸರ್ಕಾರ ಈ ಯೋಜನೆಯನ್ನು ಪೂರೈಸುವುದು ಸರಿಯಲ್ಲ ಎಂದು ಪಿಎಂಕೆ ನಾಯಕರು ಹೇಳಿಕೆ ನೀಡಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯು ಹತ್ತಿರವಿರುವುದರಿಂದ ಡಿಎಂಕೆ ಪಕ್ಷವು ಪಿಎಂಕೆ ಪಕ್ಷದೊಂದಿಗಿನ ಮೈತ್ರಿಯನ್ನು ಹಾಳುಗೆಡುವ ಸಾಹಸಕ್ಕೆ ಕೈಹಾಕದಂತೆ ಜಾಗರೂಕತೆಯಿಂದ ಈ ನಿರ್ಣಯ ತೆಗೆದುಕೊಂಡಿದೆ ಎಂದು ರಾಜಕೀಯ ವಿಶ್ಲೇಷಕರ ಅಭಿಮತ.

ಇನ್ನಷ್ಟು

ಅಲ್-ಖೈದಾ ಪ್ರಮುಖ ನಾಯಕನ ಬಂಧನ

ಸ್ಕಾನ್ ಡಿಸ್ಕ್ ಸ್ಯಾನ್‌ಸ ಹೊಸ ಉತ್ಪನ್ನ ಬಿಡುಗಡೆ

ಸೌರವ್ ಗಂಗೂಲಿ ಕ್ರಿಕೆಟ್ ಜೀವನ ಅಂತ್ಯವಾಯಿತೆ?

ಮಲೇಷಿಯಾ ತ್ರಿಕೋಣ ಸರಣಿಗೆ ಟೀಂ ಘೋಷಣೆ

ವಿಶ್ವದಲ್ಲಿ ಗುರುತಿಸಿಕೊಳ್ಳಲಿರುವ ಪುಣೆ ಸಿನೆಮಾ ಸಂಸ್ಥೆ

ಕಾಂಗ್ರೆಸ್- ಪ್ರಗತಿಪರ ಜನತಾದಳ ವಿಲೀನ

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com