Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Saturday, 09 September 2006 11:04 AM

ಮೈಸೂರು ವಿಮಾನನಿಲ್ದಾಣ ಕನಸು ನನಸಾದೀತೆ ?

ಮೈಸೂರು: ೫ ದಶಕಗಳಿಂದ ಮೈಸೂರು ಜನತೆಯ ಕನಸಾಗಿದ್ದ ವಿಮಾನ ನಿಲ್ದಾಣ ಯೋಜನೆ ನನಸಾಗುವ ನಿರೀಕ್ಷೆಯಲ್ಲಿದೆ.

ಈ ವಿಮಾನ ನಿಲ್ದಾಣ ನಿರ್ಮಾಣದ ಹಿನ್ನೆಲೆಯಲ್ಲಿ ೧೯೩೦ರಲ್ಲಿ ಒಂದು ಚಿಕ್ಕ ರನ್‌ವೇ ನಿರ್ಮಾಣಗೊಂಡಿತ್ತು. ಅದನ್ನು ಮಹಾರಾಜರು ಹೆಲಿಕಾಪ್ಟರ್‌ನಲ್ಲಿ ಓಡಾಡುವುದಕ್ಕೋಸ್ಕರ ಬಳಸುತ್ತಿದ್ದರು.

ಆದರೆ ಕಳೆದ ವರ್ಷ ರಾಜ್ಯ ಸರಕಾರ ಮತ್ತು ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರವು ಮೈಸೂರಿನಲ್ಲಿ ಒಂದು ಸುಸಜ್ಜಿತ ವಿಮಾನನಿಲ್ದಾಣವನ್ನು ಆರಂಭಿಸಲು ನಿರ್ಧರಿಸಿದೆ. ಈ ಬಾರಿ ದಸರಾದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಯೋಜನೆಯನ್ನು ಸರಕಾರ ಕೈಗೆತ್ತಿಕೊಳ್ಳುವ ನಿರೀಕ್ಷೆಯಿದೆ. ಈ ಬಗ್ಗೆ ಜಮೀನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಆರಂಭವಾಗಿದ್ದು, ಜಮೀನಿನ ಮಾಲೀಕರು ಹೆಚ್ಚುವರಿ ಪರಿಹಾರಕ್ಕಾಗಿ ಸರಕಾರದ ಮೊರೆ ಹೋಗಿದ್ದಾರೆ.

ಇನ್ನಷ್ಟು

ಎಸ್ಸೆಸೆಲ್ಸಿ ವಿದ್ಯಾರ್ಥಿಗಳಿಗೆ ಒಂದೇ ವಿಜ್ಞಾನ ಪರೀಕ್ಷೆ

ಜಾರ್ಖಂಡ್‌ನಲ್ಲಿ ವಂದೇ ಮಾತರಂ ಸಪ್ತಾಹ ಆರಂಭ

`ಬೆಂಗಳೂರು ನ್ಯಾನೊ' ಬಗ್ಗೆ ಜಪಾನ್‌ಗೆ ಆಸಕ್ತಿ

ಐಬಿಎಂನಿಂದ ಹೊಸ ಪೀಳಿಗೆಯ ಸೂಪರ್ ಕಂಪ್ಯೂಟರ್

ಮುಖ್ಯಮಂತ್ರಿಗಳ ಹಳ್ಳಿ ದರ್ಶನ

ಸೆ. ೭ರ ರಾತ್ರಿ ಭಾರತದಲ್ಲಿ ಖಗ್ರಾಸ ಚಂದ್ರಗ್ರಹಣ

ಶಬಾನಾಗೆ ಮುರುಘಾ ಮಠದ ಬಸವಶ್ರೀ ಪ್ರಶಸ್ತಿ

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com