Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Tuesday, 12 September 2006 07:08 PM

ಬೌದ್ಧ ಧರ್ಮಕ್ಕೆ ಮೂರುಲಕ್ಷ ಜನ: ಬೊಧಿಧಾಮ

ಗುಲ್ಬರ್ಗಾ: ಅಂತರಾಷ್ಟ್ರೀಯ ಯುವ ಬೌದ್ಧ ಸಂಘದ ಸ್ಥಾಪಕ ಮತ್ತು ರಾಷ್ಟ್ರೀಯ ಅಧ್ಯಕ್ಷರಾಗಿರುವ ಭಂಟೆ ಬೊಧಿಧಾಮ ಸುಮಾರು ಮೂರು ಲಕ್ಷ ಜನ ಅಕ್ಟೋಬರ್ ೧೪ ರಂದು ಗುಲ್ಬರ್ಗಾದಲ್ಲಿ ನಡೆಯಲಿರುವ `ಧಮ್ಮ ದೀಕ್ಷಾ ಕಾರ್ಯಕ್ರಮದಲ್ಲಿ ಬೌದ್ಧ ಧರ್ಮ ಸ್ವೀಕರಿಸಲಿದ್ದಾರೆ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು

`ಧಮ್ಮ ದೀಕ್ಷಾ ಕಾರ್ಯಕ್ರಮವು ಗುಲ್ಬರ್ಗಾದ ಎಮ್‌ಎಸ್‌ಕೆ ಮಿಲ್ ಬಯಲಿನಲ್ಲಿ ನಡೆಯಲಿದ್ದು, ಎಲ್ಲ ಜಾತಿಯ ಉತ್ತರ ಕರ್ನಾಟಕದ ಜನರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಭಂಟೆ ಬೊಧಿಧಾಮರು ಸೆಪ್ಟೆಂಬರ್ ೧೨ ರಿಂದ ೩೦ ಭಿಕ್ಷುಗಳೊಂದಿಗೆ ಗುಲ್ಬರ್ಗಾದಿಂದ `ಧಮ್ಮ ಯಾತ್ರೆ ಯನ್ನು ಕೈಗೊಳ್ಳಲಿದ್ದಾರೆ. ಈ ಯಾತ್ರೆಯು ಬೀದರ, ರಾಯಚೂರು, ಕೊಪ್ಪಳ, ಗದಗ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಬಾಗಲಕೋಟ, ಮತ್ತು ಬಿಜಾಪುರಗಳನ್ನು ಹಾಯ್ದು ೧೨ ಕ್ಕೆ ತಿರುಗಿ ಗುಲ್ಬರ್ಗಾಕ್ಕೆ ಬರಲಿದೆ.

ಇನ್ನಷ್ಟು

ಸೆಪ್ಟೆಂಬರ್ ೧೮ ರಿಂದ ಪ್ರೆಟೋಲ್ ಬಂಕ್ ಧರಣಿ

ಹೈದರಾಬಾದ್-ಕರ್ನಾಟಕ ವಿವೋಚನಾ ದಿನಕ್ಕೆ ಸಿದ್ಧತೆ

ಮೈಸೂರು ಬಳಿ `ಟೆಕ್ಸ್‌ಟೈಲ್ ಪಾರ್ಕ್' ಕಾರ್ಯಾರಂಭ

ವಿಶ್ವದಲ್ಲಿ ಗುರುತಿಸಿಕೊಳ್ಳಲಿರುವ ಪುಣೆ ಸಿನೆಮಾ ಸಂಸ್ಥೆ

ಕಾಂಗ್ರೆಸ್- ಪ್ರಗತಿಪರ ಜನತಾದಳ ವಿಲೀನ

ಕೆಹೆಚ್‌ಬಿಯಿಂದ ಆನೇಕಲ್ ಬಳಿ ಸೂರ್‍ಯನಗರ

ಭಾರತೀಯ ಯಾತ್ರಿಕರಿಗೆ ಇರಾಕ್‌ನಲ್ಲಿ ಗುಂಡು

`ಕೀಟನಾಶಕ ಇಲ್ಲದಿದ್ರೂ ಕೋಲ ಕುಡಿಯಬಾರದು

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com