Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Wednesday, 13 September 2006 06:04 PM

ಅಕ್ಟೋಬರ್ ೨೦ ರಿಂದ `ಕುಡ್ಲೋತ್ಸವ

ಮಂಗಳೂರು: ನವೋದಯ ಗ್ರಾಮ ವಿಕಾಸ ಧಾರ್ಮಿಕ ಸಂಸ್ಥೆ ಅಕ್ಟೋಬರ್ ೨೦ ರಂದು ೩೦ ಮಂಗಳೂರಿನಲ್ಲಿ `ಕುಡ್ಲೋತ್ಸವ-೨೦೦೬ಅನ್ನು ಹಮ್ಮಿಕೊಂಡಿದೆ. ಉತ್ಸವದಲ್ಲಿ ಸ್ವಸಹಾಯ ಸಂಘಗಳು ತಯಾರಿಸಿರುವ ವಸ್ತುಗಳ ಪ್ರದರ್ಶನ ಮತ್ತು ಮಾರಾಟವನ್ನು ಅಕ್ಟೋಬರ್ ೨೦ ರಿಂದ ನವೆಂಬರ್ ೩೦ ರ ತನಕ ಏರ್ಪಡಿಸಲಾಗಿದೆ ಎಂದು ಅಪೆಕ್ಸ್ ಬ್ಯಾಂಕಿನ ಚೇರ್‌ಮನ್ ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಕುಡ್ಲೋತ್ಸವ ರಾಜ್ಯದಾದ್ಯಂತ ಇರುವ ಸ್ವಸಹಾಯ ಸಂಘಗಳಿಗೆ ತಮ್ಮ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವೇದಿಕೆಯಾಗಲಿದೆ. ೨೦೦೫ ರ `ನವ ಕೂಡ್ಲೋತ್ಸವ ಬಹಳ ಯಶಸ್ಸನ್ನು ಕಂಡಿತ್ತು.

ಇನ್ನಷ್ಟು

ಹೊಸ ಪಕ್ಷಿ ಸಂಕುಲ ಪತ್ತೆ

ಹೊಸ ತಂತ್ರಾಂಶದಿಂದ ಕನ್ನಡದಲ್ಲಿ ಇ-ಮೇಲ್

ಕರ್ನಾಟಕ ಬಂದ್ ಮುಂದಕ್ಕೆ: ಕನ್ನಡ ಸಂಘಟನೆ

ದತ್ತಜಯಂತಿಯಲ್ಲಿ ಶೋಭಾಯಾತ್ರೆಯಿಲ್ಲ: ಸರ್ಕಾರ

೯೩ರ ಮುಂಬೈ ಸ್ಫೋಟ: ನ್ಯಾಯಾಲಯ ತೀರ್ಪು ಘೋಷಣೆ

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com