Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 14 September 2006 05:00 PM

ಬೆಂ.ಮ.ನ ಪಾಲಿಕೆಯಲ್ಲಿ ನಗರ ಸಭೆಗಳ ವಿಲೀನ

ಬೆಂಗಳೂರು: ಬೆಂಗಳೂರು ಸುತ್ತಮತ್ತಲಿರುವ ಏಳು ನಗರ ಸಭೆ ಮತ್ತು ೧೦೬ ಹಳ್ಳಿಗಳನ್ನು ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ವಿಲೀನಗೊಳಿಸಲು ಬುಧವಾರ ನಡೆದ ಸಭೆಯಲ್ಲಿ ರಾಜ್ಯ ಕ್ಯಾಬಿನೇಟ್ ಒಪ್ಪಿಗೆ ನೀಡಿದೆ.

ಮುಖ್ಯಮಂತ್ರಿಗಳು ಚುನಾಯಿತ ಪ್ರತಿನಿಧಿಗಳ ಸಭೆ ನಡೆಸಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಅನೇಕ ಸುತ್ತಿನ ಮಾತುಕತೆ ನಡೆಸಿ ನವೆಂಬರ್ ೧ ರ ಒಳಗೆ ಸರಿಯಾದ ನಿರ್ಧಾರಕ್ಕೆ ಬರುವ ಭರವಸೆ ನೀಡಿದ್ದಾರೆ.

ಕ್ಯಾಬಿನೇಟ್ ಸಭೆಯ ನಂತರ ಮಾತನಾಡಿದ ರಾಜ್ಯ ಗೃಹ ಸಚಿವ ಎಮ್. ಪಿ. ಪ್ರಕಾಶ್ `ಸದ್ಯ ಇರುವ ಬೆಂಗಳೂರು ನಗರಕ್ಕೆ ಈ ಯೋಜನೆಯಿಂದ ಇನ್ನೂ ಹೆಚ್ಚಿನ ಉಪಯೋಗವಾಗಲಿದೆ ಎಂದು ಹೇಳಿದರು.

ದಾಸರಹಳ್ಳಿ, ಬ್ಯಾಟರಾಯನಪುರ, ಮಹದೇವಪುರ, ಬೊಮ್ಮನಹಳ್ಳಿ, ಯಲಹಂಕ, ಕೃಷ್ಣರಾಜಪುರ ಮತ್ತು ರಾಜರಾಜೇಶ್ವರಿನಗರ ಪುರ ಸಭೆ ಹಾಗೂ ಕೆಂಗೇರಿ ನಗರಸಭೆ ಈ ಯೋಜನೆಗೆ ಸೇರಿವೆ.

ಅನೇಕಲ್, ಹೊಸಕೋಟೆ, ಮಾಗಡಿ, ಮಾಲೂರು ಮತ್ತು ಕನಕಪುರದ ಟೌನ್‌ಶಿಪ್‌ಗಾಗಿ ಯೋಜನೆ ತಯಾರಿಸಲು ಬೆಂಗಳೂರು ಮಹಾನಗರ ಅಭಿವೃದ್ಧಿ ಇಲಾಖೆ(ಬಿಎಂಆರ್‌ಡಿಎ) ಯೋಜಿಸಿದೆ.

ಇನ್ನಷ್ಟು

ಎಂಎಲ್‌ಎ ಕೋಣೆಗೆ ಬೀಗಜಡಿದ ರಕ್ಷಣಾವೇದಿಕೆ

ಅಧಿಕಾರ ಬಿಡಲು ಮುಂಡಾ ನಿರ್ಧಾರ

ಗಣಿ ಪ್ರಕರಣ: ಮತ್ತೆ ಎರಡು ಸಿ.ಡಿ ಬಿಡುಗಡೆ

ಅಕ್ಟೋಬರ್ ೨೦ ರಿಂದ `ಕುಡ್ಲೋತ್ಸವ'

ಹೊಸ ಪಕ್ಷಿ ಸಂಕುಲ ಪತ್ತೆ

ಹೊಸ ತಂತ್ರಾಂಶದಿಂದ ಕನ್ನಡದಲ್ಲಿ ಇ-ಮೇಲ್

ಕರ್ನಾಟಕ ಬಂದ್ ಮುಂದಕ್ಕೆ: ಕನ್ನಡ ಸಂಘಟನೆ

ದತ್ತಜಯಂತಿಯಲ್ಲಿ ಶೋಭಾಯಾತ್ರೆಯಿಲ್ಲ: ಸರ್ಕಾರ

೯೩ರ ಮುಂಬೈ ಸ್ಫೋಟ: ನ್ಯಾಯಾಲಯ ತೀರ್ಪು ಘೋಷಣೆ

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com