Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Friday, 15 September 2006 01:21 PM

ಇಂದು ಸರ್.ಎಂ. ವಿಶ್ವೇಶ್ವರಯ್ಯ ಹುಟ್ಟುಹಬ್ಬ

ಬೆಂಗಳೂರು: ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ನವರ ೧೪೭ ನೇ ಹುಟ್ಟುಹಬ್ಬವನ್ನು ಇಂದು ಆಚರಿಸಲಾಗುತ್ತಿದೆ.

Sir. M vishweshwariahನಗರದ ವಿಶ್ವೇಶ್ವರಪುರ ಬಡಾವಣೆಯಲ್ಲಿರುವ ಸಜ್ಜನ್‌ರಾವ್ ವೃತ್ತದ ಬಳಿ ನಡೆಯುವ ವಿಶ್ವೇಶ್ವರಯ್ಯನವರ ಜನ್ಮದಿನ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ವಿಶ್ವೇಶ್ವರಯ್ಯನವರ ಪುತ್ಥಳಿಯನ್ನು ಶುಕ್ರವಾರ ಸಂಜೆ ೬ ಗಂಟೆಗೆ ಅನಾವರಣಗೊಳಿಸಲಾಗುವುದು.

ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಸಮರ್ಪಣ ಸಾಂಸ್ಕೃತಿಕ ಸಂಸ್ಥೆ ಜಂಟಿಯಾಗಿ ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯಪಾಲ ಟಿ.ಎನ್. ಚತುರ್ವೇದಿ, ಗಾಂಧಿವಾದಿ ಹಾಗೂ ರಾಜ್ಯ ಸಭಾ ಸದಸ್ಯರಾದ ನಿರ್ಮಲ ದೇಶಪಾಂಡೆ ಆಗಮಿಸಲಿದ್ದಾರೆ ಎಂದು ಆಯೋಜಕರು ಹೇಳಿದರು.

ಅತ್ಯುತ್ತಮ ತಂತ್ರಜ್ಞರಾಗಿದ್ದ ಸರ್.ಎಂ. ವಿಶ್ವೇಶ್ವರಯ್ಯನವರ ಜನ್ಮದಿನವನ್ನು `ಇಂಜಿನೀಯರ್‌ಗಳ ದಿನ'ವೆಂದು ಸೆಪ್ಟೆಂಬರ್ ೧೫ ರಂದು ಆಚರಿಸಲಾಗುತ್ತದೆ.

ಇನ್ನಷ್ಟು

ನಿಗೂಢ ರೀತಿಯಲ್ಲಿ ಮತ್ತೊಂದು ಸಿಡಿ ಲಭ್ಯ

ಭೂಪಾಲ್ ದುರಂತ ಸಂತ್ರಸ್ತರಿಗೆ ಪರಿಹಾರ

ಅಂಧರಿಗಾಗಿ ಸ್ವಯಂಚಾಲಿತ ಮಾರ್ಗದರ್ಶಕ

ಎಂಎಲ್‌ಎ ಕೋಣೆಗೆ ಬೀಗಜಡಿದ ರಕ್ಷಣಾವೇದಿಕೆ

ಅಧಿಕಾರ ಬಿಡಲು ಮುಂಡಾ ನಿರ್ಧಾರ

ಗಣಿ ಪ್ರಕರಣ: ಮತ್ತೆ ಎರಡು ಸಿ.ಡಿ ಬಿಡುಗಡೆ

ಅಕ್ಟೋಬರ್ ೨೦ ರಿಂದ `ಕುಡ್ಲೋತ್ಸವ'

ಹೊಸ ಪಕ್ಷಿ ಸಂಕುಲ ಪತ್ತೆ

ಹೊಸ ತಂತ್ರಾಂಶದಿಂದ ಕನ್ನಡದಲ್ಲಿ ಇ-ಮೇಲ್

ಕರ್ನಾಟಕ ಬಂದ್ ಮುಂದಕ್ಕೆ: ಕನ್ನಡ ಸಂಘಟನೆ

ದತ್ತಜಯಂತಿಯಲ್ಲಿ ಶೋಭಾಯಾತ್ರೆಯಿಲ್ಲ: ಸರ್ಕಾರ

೯೩ರ ಮುಂಬೈ ಸ್ಫೋಟ: ನ್ಯಾಯಾಲಯ ತೀರ್ಪು ಘೋಷಣೆ

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com