ಈ ಬಾರಿ ೫೦ ಜನರಿಗೆ ಮಾತ್ರ ರಾಜ್ಯೋತ್ಸವ ಪ್ರಶಸ್ತಿ
ಬೆಂಗಳೂರು: ಈ ವರ್ಷದ ರಾಜ್ಯೋತ್ಸವ
ಪ್ರಶಸ್ತಿಗೆ ಕೇವಲ ೫೦ ಜನರನ್ನು ಮಾತ್ರ ಆರಿಸಲು ನಿರ್ಧರಿಸಲಾಗಿದೆ.
ಸುವರ್ಣ ಕರ್ನಾಟಕ ಮಹೋತ್ಸವವನ್ನು ಆಚರಿಸುತ್ತಿರುವ ಸಂದರ್ಭದ
ಹಿನ್ನೆಲೆಯಲ್ಲಿ ಪ್ರಶಸ್ತಿ ವಿಜೇತರಿಗೆ ನೀಡಲಾಗುವ ಚಿನ್ನದ ಪದಕದ
ತೂಕ ಹೆಚ್ಚಲಿದೆ.
`ಸರ್ಕಾರ ಹೊರಡಿಸಿದ ಸುತ್ತೋಲೆಯ ಪ್ರಕಾರ
೫೦ ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಯನ್ನು
೫೦ ಜನರಿಗೆ ಮಾತ್ರ ನೀಡಲಾಗುವುದು