Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Wednesday, 20 September 2006 11:55 PM

ಉನ್ನತ ಶಿಕ್ಷಣದಲ್ಲಿ ಶೇ. ೨೭ ಮೀಸಲಾತಿ: ಮೊಯ್ಲಿ

ಬೆಂಗಳೂರು: ಐಐಎಂ, ಐಐಟಿ ಮೊದಲಾದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.೨೭ ರಷ್ಟು ಮೀಸಲಾತಿ ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬಂದೇ ಬರುತ್ತದೆ ಎಂದು ಕೇಂದ್ರ ಮೀಸಲಾತಿ ಅಧ್ಯಯನ ಆಯೋಗದ ಅಧ್ಯಕ್ಷ ಎಂ. ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಇದೇ ತಿಂಗಳ ಅಂತ್ಯದಲ್ಲಿ ಕೇಂದ್ರ ಮೀಸಲಾತಿ ಅಧ್ಯಯನ ಆಯೋಗದ ವರದಿಯನ್ನು ಪ್ರಧಾನಿ ಡಾ. ಮನಮೋಹನ ಸಿಂಗ್ ಮತ್ತು ಮಾನವ ಸಂಪನ್ಮೂಲ ಸಚಿವ ಅರ್ಜುನ್ ಸಿಂಗ್ ಅವರಿಗೆ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಮೀಸಲಾತಿಯ ಬೆಂಕಿ ಭುಗಿಲೇಳುವ ಸಂಶಯವಿದೆ.

`ಆಯೋಗವು ೧೧ ನೇ ಪಂಚವಾರ್ಷಿಕ ಯೋಜನೆಯ ಅವಧಿಯಲ್ಲಿ ಉನ್ನತ ಶಿಕ್ಷಣದಲ್ಲಿ ಮೀಸಲಾತಿ ಅಳವಡಿಸಲು ಸುಮಾರು ೧೬,೦೦೦ ಕೋಟಿ. ರೂಗಳ ಅವಶ್ಯಕತೆ ಉಂಟಾಗಬಹುದೆಂದು ಅಂದಾಜಿಸಿದೆ. ಮೀಸಲಾತಿ ಅಳವಡಿಸಿಕೊಂಡರೂ ಶಿಕ್ಷಣದ ಗುಣಮಟ್ಟ ಇಳಿದುಹೋಗದಂತೆ ಎಚ್ಚರ ವಹಿಸಲಾಗುತ್ತಿದೆ' ಎಂದು ಮೊಯ್ಲಿ ಹೇಳಿದ್ದಾರೆ.

ಇನ್ನಷ್ಟು

ಈ ಬಾರಿ ೫೦ ಜನರಿಗೆ ಮಾತ್ರ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರಿನಲ್ಲಿ ಪುರುಷರ ಫ್ಯಾಷನ್ ಶೋ

ಹಸಿರು ಚಹಾಸೇವನೆಯಿಂದ ಹೃದಯ ರಕ್ಷಣೆ

ಚಲನಚಿತ್ರ ಪ್ರಶಸ್ತಿ ಪ್ರಕಟ: ನಾಯಿ ನೆರಳು ಚಿತ್ರಕ್ಕೆ ಪ್ರಶಸ್ತಿ

ಗಾಯಕ ಭೀಮಸೇನ್ ಜೋಷಿ ಅಸ್ವಸ್ಥ

ದಸರಾ ಚಿತ್ರೋತ್ಸವ ಉದ್ಘಾಟಿಸಲಿರುವ ವಿಷ್ಣುವರ್ಧನ್

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಪಂಪ್ ಮುಷ್ಕರ

ಜಾರ್ಖಂಡ್ ನಾಯಕನಾಗಿ ಕೋಡಾ ಅಧಿಕಾರ ಸ್ವೀಕಾರ

ಬಿಪಿಎಲ್‌ನಲ್ಲಿ ಬೆಂಕಿ: ೧೨ ಕೋಟಿ. ರೂ ನಷ್ಟ

ಬೆಳಗಾವಿಯಲ್ಲಿ ಎಂಇಎಸ್ ಮಹಾ ಮೇಳ

 

Print This PagePrint this page

Email this Page

ಮುಖಪುಟ

Copyright ? Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com