Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 21 September 2006 04:11 PM

ಬುದ್ಧ ಜೈನರನ್ನು ಹಿಂದು ಎಂದು ಒಪ್ಪಲು ತಕರಾರು

ನವ ದೆಹಲಿ: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ಬುದ್ಧ ಮತ್ತು ಜೈನರನ್ನು ಹಿಂದುಗಳ ಶ್ರೇಣಿಗೆ ಸೇರಿಸಲು ಮಾಡಿರುವ ನಿರ್ಧಾರವನ್ನು ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ವಿರೋಧಿಸಿದೆ. ಕಾಂಗ್ರೆಸ್‌ನ ತೀವ್ರ ವಿರೋಧದ ನಡುವೆ ಮಂಗಳವಾರ ಗುಜರಾತ್ ವಿಧಾನ ಸಭೆಯಲ್ಲಿ ಧ್ವನಿಮತದ ಮೂಲಕ ಈ ಶಾಸನವನ್ನು ಅಂಗೀಕರಿಸಲಾಯಿತು.

ಈ ಶಾಸನವು ೨೦೦೩ರ ಗುಜರಾತ್ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ ಮತ್ತು ೧೯೯೩ರ ರಾಷ್ಟ್ರೀಯ ಅಲ್ಪಸಂಖ್ಯಾತ ಕಾಯಿದೆಯನ್ನು ಉಲ್ಲಂಘಿಸುತ್ತದೆ. ಆದ್ದರಿಂದ ಈ ಶಾಸನದಿಂದ ಉಂಟಾಗಬಹುದಾದ ದುಷ್ಪರಿಣಾಮದ ಬಗ್ಗೆ ಗುಜರಾತ್ ಸರ್ಕಾರ ಮತ್ತು ಕೇಂದ್ರ ಸರ್ಕಾರ ವಿಚಾರಮಾಡಬೇಕು ಎಂದು ಅಲ್ಪ ಸಂಖ್ಯಾತ ಆಯೋಗವು ಬುಧವಾರ ನೀಡಿದ ಹೇಳಿಕೆಯಲ್ಲಿ ಆಗ್ರಹಿಸಿದೆ.

ಇನ್ನಷ್ಟು

ಕಳಸ-ಬಂಡೂರಿ ನಾಲಾ ಯೋಜನೆ ಖಾಯಂ

ಸರ್ಕಾರಿ ವೆಬ್ ಸೈಟ್ ನಿರ್ವಹಣೆ ಐಬಿಎಂ ಸಂಸ್ಥೆಗೆ

ಬೆಂಕಿಗೆ ಆಹುತಿಯಾದ ಮಾಜಿ ಮುಖ್ಯಮಂತ್ರಿ ಪತ್ನಿ

ಮೈಸೂರಿನಲ್ಲಿ ಪ್ರವಾಸೋದ್ಯಮ ರ್‍ಯಾಲಿ

ರಾಜ್ಯ ಪ್ರಶಸ್ತಿ ಒಲ್ಲದ ಜಗ್ಗೇಶ್

ಮೊದಲ ಅಂತರಿಕ್ಷ ಮಹಿಳಾ ಪ್ರವಾಸಿ

ವಿಂಡೀಸ್ ವಿರುದ್ಧ ಭಾರತಕ್ಕೆ ಅಮೋಘ ಜಯ

ಉನ್ನತ ಶಿಕ್ಷಣದಲ್ಲಿ ಶೇ. ೨೭ ಮೀಸಲಾತಿ: ಮೊಯ್ಲಿ

ಈ ಬಾರಿ ೫೦ ಜನರಿಗೆ ಮಾತ್ರ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರಿನಲ್ಲಿ ಪುರುಷರ ಫ್ಯಾಷನ್ ಶೋ

ಹಸಿರು ಚಹಾಸೇವನೆಯಿಂದ ಹೃದಯ ರಕ್ಷಣೆ

ಚಲನಚಿತ್ರ ಪ್ರಶಸ್ತಿ ಪ್ರಕಟ: ನಾಯಿ ನೆರಳು ಚಿತ್ರಕ್ಕೆ ಪ್ರಶಸ್ತಿ

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com