Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Friday, 22 September 2006 01:21 PM

ದಸರಾಕ್ಕೆ ಮೆರಗು ನೀಡಲಿರುವ ರಂಗೋತ್ಸವ

ಮೈಸೂರು: ಮೈಸೂರಿನ ರಂಗಾಯಣ ತಂಡವು ಈ ಬಾರಿ ದಸರಾದಲ್ಲಿ `ನವರಾತ್ರಿ ರಂಗೋತ್ಸವ' ವನ್ನು ಆಯೋಜಿಸಿದೆ. ಈ ಉತ್ಸವವು ಸೆಪ್ಟೆಂಬರ್ ೨೩ ರಿಂದ ಅಕ್ಟೋಬರ್ ೧ರ ತನಕ ನಡೆಯಲಿದೆ.

ನವರಾತ್ರಿಯ ಸಂದರ್ಭದಲ್ಲಿ ಆಯ್ದ ನಾಟಕಗಳ ಪ್ರದರ್ಶನವನ್ನು ನೀಡಲಾಗುವುದು ಎಂದು ರಂಗಾಯಣದ ನಿರ್ದೇಶಕ ಚಿದಂಬರರಾವ್ ಜಂಬೆ ಸುದ್ದಿಗಾರರಿಗೆ ಹೇಳಿದ್ದಾರೆ.

ಪ್ರಾರಂಭದ ನಾಟಕವಾಗಿ ಸೆಪ್ಟೆಂಬರ್ ೨೩ ರಂದು `ಬೀಚಿ ಬುಲೆಟ್ಸ್' ನಾಟಕವನ್ನು ಪ್ರದರ್ಶಿಸಲಾಗುವುದು. ನಾಟಕಕ್ಕೆ ಟಿಕೆಟ್‌ಗಳನ್ನು ಪ್ರದರ್ಶನದ ಒಂದು ಗಂಟೆ ಮೊದಲು ನೀಡಲಾಗುವುದು ಎಂದು ಜಂಬೆಯವರು ಹೇಳಿದ್ದಾರೆ.

ಇನ್ನಷ್ಟು

ಬುದ್ಧ ಜೈನರನ್ನು ಹಿಂದು ಎಂದು ಒಪ್ಪಲು ತಕರಾರು

ಕಳಸ-ಬಂಡೂರಿ ನಾಲಾ ಯೋಜನೆ ಖಾಯಂ

ಸರ್ಕಾರಿ ವೆಬ್ ಸೈಟ್ ನಿರ್ವಹಣೆ ಐಬಿಎಂ ಸಂಸ್ಥೆಗೆ

ಬೆಂಕಿಗೆ ಆಹುತಿಯಾದ ಮಾಜಿ ಮುಖ್ಯಮಂತ್ರಿ ಪತ್ನಿ

ಮೈಸೂರಿನಲ್ಲಿ ಪ್ರವಾಸೋದ್ಯಮ ರ್‍ಯಾಲಿ

ರಾಜ್ಯ ಪ್ರಶಸ್ತಿ ಒಲ್ಲದ ಜಗ್ಗೇಶ್

ಮೊದಲ ಅಂತರಿಕ್ಷ ಮಹಿಳಾ ಪ್ರವಾಸಿ

ವಿಂಡೀಸ್ ವಿರುದ್ಧ ಭಾರತಕ್ಕೆ ಅಮೋಘ ಜಯ

ಉನ್ನತ ಶಿಕ್ಷಣದಲ್ಲಿ ಶೇ. ೨೭ ಮೀಸಲಾತಿ: ಮೊಯ್ಲಿ

ಈ ಬಾರಿ ೫೦ ಜನರಿಗೆ ಮಾತ್ರ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರಿನಲ್ಲಿ ಪುರುಷರ ಫ್ಯಾಷನ್ ಶೋ

ಹಸಿರು ಚಹಾಸೇವನೆಯಿಂದ ಹೃದಯ ರಕ್ಷಣೆ

ಚಲನಚಿತ್ರ ಪ್ರಶಸ್ತಿ ಪ್ರಕಟ: ನಾಯಿ ನೆರಳು ಚಿತ್ರಕ್ಕೆ ಪ್ರಶಸ್ತಿ

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com