Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Monday, 25 September 2006 06:35 PM

ದಸರಾ ಪ್ರಚಾರದಲ್ಲಿ ತೊಡಗಿರುವ ಇಲಾಖೆ

ಮೈಸೂರು: ಕರ್ನಾಟಕ ಪ್ರವಾಸೋದ್ಯಮ ಇಲಾಖೆ ೨೦೦೬ರ ಮೈಸೂರು ದಸರಾ ಬಗ್ಗೆ ಮಾಧ್ಯಮಗಳಲ್ಲಿ ಪ್ರಚಾರ ಮಾಡಿದ್ದು ಪ್ರಪಂಚದಾದ್ಯಂತ ಪ್ರವಾಸಿಗರ ಗಮನ ಸೆಳೆದಿದೆ. ಜಗತ್ಪ್ರಸಿದ್ಧ ಕರ್ನಾಟಕ ದಸರಾಕ್ಕೆ ಬರುವ ಪ್ರವಾಸಿಗರಿಗೆ ಇಲಾಖೆ ನಿರ್ಮಿಸಿರುವ ಮಾಹಿತಿ ಕೇಂದ್ರಗಳು ಪ್ರವಾಸಿಗರಿಗೆ ಅನುಕೂಲಮಾಡಿಕೊಟ್ಟಂತಾಗಿದೆ.

ದಸರಾದ ಪ್ರಚಾರಕ್ಕೆ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರವಾಸೋದ್ಯಮ ಇಲಾಖೆಯ ಆಯುಕ್ತ ಜಿ. ಕುಮಾರ್ ನಾಯಕ್ ಮೈಸೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಅದರ ಮುಖ್ಯಾಂಶಗಳು ಹೀಗಿವೆ:

  • ದಸರಾದ ಬಗ್ಗೆ ವಿವರಿಸುವ ಈ-ಮೇಲ್‌ಗಳನ್ನು ೧೬,೦೦೦ ವಿಳಾಸಗಳಿಗೆ ಕಳುಹಿಸಲಾಗಿದೆ.

  • ಮುಖ್ಯ ಹೋಟೆಲ್‌ಗಳನ್ನು ಸಂಪರ್ಕಿಸುವ ೧೧ ರಸ್ತೆಗಳನ್ನು ಸುಧಾರಣೆ ಮಾಡಲಾಗುತ್ತಿದೆ.

ದಸರಾ ಭಿತ್ತಿ ಚಿತ್ರಗಳನ್ನು ಐಟಿ ಉದ್ದಿಮೆಗಳ ಉಪಹಾರ ಗೃಹಗಳಲ್ಲಿ ಮತ್ತು ಸ್ಟಾರ್ ಹೋಟೇಲ್‌ಗಳಲ್ಲಿ ಅಂಟಿಸಲಾಗಿದೆ.

ಇನ್ನಷ್ಟು

ಮೈಸೂರು ದಸರಾ - ೨೦೦೬

ಮಹಾಜನ್ ವರದಿ ಜಾರಿ ಕೇಂದ್ರವೇ ಹೊಣೆ : ಪಾಪು

ನ್ಯಾನೋ ಪ್ರಯೋಗಾಲಯ ರಾಷ್ಟ್ರಕ್ಕೆ ಸಮರ್ಪಣೆ

ದಾವಣಗೆರೆಯಲ್ಲಿ ಸಮಾಜವಾದಿಗಳ ಸಮಾವೇಶ

ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಪ್ರಾರಂಭ

ಫ್ರಾನ್ಸ್ ಪತ್ರಿಕೆಯಲ್ಲಿ ಲಾಡೆನ್ ಸಾವಿನ ವರದಿ

ಮಹಿಳೆಯರೂ ವೇದ ಕಲಿಯಬೇಕು: ಸ್ವಾಮೀಜಿ

ಕರ್ನಾಟಕಕ್ಕೆ ವಿಶ್ವ ಬ್ಯಾಂಕ್‌ನಿಂದ ೮೯೭ ಕೋಟಿ. ರೂ

ಸೂರ್ಯನ ಜಾಡು ಹಿಡಿಯ ಹೊರಟ ಜಪಾನಿಗರು

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com