Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Monday, 25 September 2006 03:14 PM

ಉಕ್ಕಿನ ಮೇಲೆ ಬಂಡಾವಳ ಹೂಡಲು ಖಾಸಗಿ ಸಂಸ್ಥೆ ಸಿದ್ಧ

ಬೆಂಗಳೂರು: ಉತ್ತರ ಕರ್ನಾಟಕದ ಬಳ್ಳಾರಿ, ರಾಯಚೂರು, ಕೊಪ್ಪಳ, ಜಿಲ್ಲೆಗಳು ಅತಿ ಹೆಚ್ಚಿನ ಕಬ್ಬಿಣದ ಅದಿರನ್ನು ಉಳ್ಳ ಪ್ರದೇಶಗಳಾಗಿವೆ. ಈಗಾಗಲೇ ಖಾಸಗಿ ವಲಯಗಳು ೩೦,೬೦೦ ಕೋಟಿ ರೂ ಬಂಡವಾಳವನ್ನು ಉಕ್ಕು ಮತ್ತು ಅದಿರುಗಳ ಉತ್ಪಾದನೆಯ ಮೇಲೆ ಹೂಡಿವೆ.

ಬಳ್ಳಾರಿಯೊಂದರಲ್ಲೇ ೧೪,೦೮೩ ಕೋಟಿ ರೂ ಮತ್ತು ರಾಯಚೂರಿನಲ್ಲಿ ೧೨,೭೪೮ ಕೋಟಿ ರೂ ಮತ್ತು ಕೊಪ್ಪಳದಲ್ಲಿ ೩,೭೩೩ ಕೋಟಿ. ರೂ ಹೂಡಲಾಗಿದೆ.

ಭಾರತದಲ್ಲಿ ತೀವ್ರವಾಗುತ್ತಿರುವ ಆರ್ಥಿಕ ಬೆಳವಣಿಗೆ ಹಾಗೂ ಹೆಚ್ಚುತ್ತಿರುವ ಉಕ್ಕಿನ ಅಗತ್ಯತೆ ಅನೇಕ ದೊಡ್ಡ ಕಂಪೆನಿಗಳು ಇಲ್ಲಿ ಬಂಡವಾಳ ಹೂಡುವಂತೆ ಮಾಡಿವೆ. ಜಿಂದಾಲ್ ವಿಜಯನಗರ ಸ್ಟೀಲ್, ಜೆಎಸ್‌ಡಬ್ಲು , ಸೌತ್ ವೆಸ್ಟ್ ಐರನ್ ಸ್ಟೀಲ್ ಲಿ. ಕಿರ್ಲೋಸ್ಕರ್ ಕಂಪೆನಿಗಳು ಈ ಉದ್ಯಮದಲ್ಲಿ ಬಂಡವಾಳ ಹೂಡಲು ಮುಂದಾಗಿರುವ ಪ್ರಮುಖ ಸಂಸ್ಥೆಗಳು. `ಉತ್ತರ ಕರ್ನಾಟಕದ ಭಾಗದಲ್ಲಿ ಅದಿರಿನ ಗಣಿಗಾರಿಕೆಗೆ ಕಂಪೆನಿಗಳು ಮುಂದಾಗಿರುವುದು ಸಂತಸದ ವಿಷಯ' ಎಂದು ಕೈಗಾರಿಕಾ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಹೇಳಿದ್ದಾರೆ.

ಇನ್ನಷ್ಟು

ಮೈಸೂರು ದಸರಾ - ೨೦೦೬

ಮಹಾಜನ್ ವರದಿ ಜಾರಿ ಕೇಂದ್ರವೇ ಹೊಣೆ : ಪಾಪು

ನ್ಯಾನೋ ಪ್ರಯೋಗಾಲಯ ರಾಷ್ಟ್ರಕ್ಕೆ ಸಮರ್ಪಣೆ

ದಾವಣಗೆರೆಯಲ್ಲಿ ಸಮಾಜವಾದಿಗಳ ಸಮಾವೇಶ

ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಪ್ರಾರಂಭ

ಫ್ರಾನ್ಸ್ ಪತ್ರಿಕೆಯಲ್ಲಿ ಲಾಡೆನ್ ಸಾವಿನ ವರದಿ

ಮಹಿಳೆಯರೂ ವೇದ ಕಲಿಯಬೇಕು: ಸ್ವಾಮೀಜಿ

ಕರ್ನಾಟಕಕ್ಕೆ ವಿಶ್ವ ಬ್ಯಾಂಕ್‌ನಿಂದ ೮೯೭ ಕೋಟಿ. ರೂ

ಸೂರ್ಯನ ಜಾಡು ಹಿಡಿಯ ಹೊರಟ ಜಪಾನಿಗರು

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com