Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Friday, 29 September 2006 01:26 PM

ಬೆಳಗಾವಿ ಕಲಾಪ: ರಾಜ್ಯಪಾಲರ ಭಾಷಣ

ಬೆಳಗಾವಿ: ಗುರುವಾರ ರಾಜ್ಯಪಾಲ ಟಿ. ಎನ್. ಚತುರ್ವೇದಿ ಜಂಟಿ ಸಭೆಯನ್ನುದ್ದೇಶಿಸಿ ೩೫ ನಿಮಿಷ ಮಾತನಾಡಿದರು. ಅವರು ತಮ್ಮ ಭಾಷಣದಲ್ಲಿ ಇತ್ತೀಚಿನ ವಿದ್ಯಮಾನ ಮತ್ತು ರಾಜಕಾರಣಿಗಳು ತಿದ್ದಿಕೊಳ್ಳಬೇಕಾದ ವಿಷಯಗಳ ಬಗ್ಗೆ ಸಲಹೆಯನ್ನಿತ್ತರು.

ರಾಜ್ಯಪಾಲರು ತಮ್ಮ ಭಾಷಣದಲ್ಲಿ ಪ್ರಸ್ತಾವಿಸಿದ ವಿಷಯಗಳು ಇಂತಿವೆ:

  • ಆಡಳಿತ ನೋಡಿಕೊಳ್ಳುತ್ತಿರುವ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ನ್ಯಾಯಯುತವಾಗಿ, ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ.

  • ಕೆಲವು ಸಮಾಜ ವಿರೋಧಿ ಶಕ್ತಿಗಳು ಕಾನೂನು ಬಾಹಿರವಾಗಿ ನೈಸರ್ಗಿಕ ಸಂಪತ್ತಿನ ದುರ್ಬಳಕೆ ಮಾಡಿಕೊಳ್ಳುತ್ತಿವೆ. ಆದರೆ ಕಾನೂನು ಇವರನ್ನು ಹಿಡಿಯಲು ಸಮರ್ಥವಾಗಿಲ್ಲ ಎಂದು ವಿಷಾದಿಸಿದರು.

  • ಹಿಂದಿನ ಸರ್ಕಾರ ಕೈಗೆತ್ತಿಕೊಂಡಿದ್ದ ಯೋಜನೆಗಳನ್ನು ಆಡಳಿತ ಸರ್ಕಾರ ನಿಲ್ಲಿಸಬಾರದು.

  • ಭಾರತದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಬಾರದಂತೆ ನದಿ ನೀರಿನ ವಿವಾದಗಳನ್ನು ಪರಿಹರಿಸಿಕೊಳ್ಳಿ.

  • ಅರ್ಹರಿಗೆ ಸರ್ಕಾರದ ಯೋಜನೆಗಳು ತಲುಪುವಂತೆ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಪ್ರಯತ್ನಿಸಬೇಕು.

  • ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಬೇಕು.

ಎಂದು ರಾಜ್ಯಪಾಲರು ತಮ್ಮ ಭಾಷಣದಲ್ಲಿ ಕರೆಯನ್ನಿತ್ತರು.

ಇನ್ನಷ್ಟು

ಉಗ್ರನ ಗಲ್ಲಿಗೆ ಕಾಶ್ಮೀರದಲ್ಲಿ ವಿರೋಧ

ಪಶ್ಚಿಮ ಆಸ್ಟ್ರೇಲಿಯಾವನ್ನು ಮಣಿಸಿದ ಕರ್ನಾಟಕ ತಂಡ

ಬೆಂಗಳೂರಿನ ವಿಜ್ಞಾನಿಗೆ ಭಟ್ನಾಗರ್ ಪ್ರಶಸ್ತಿ

ಮಾಧ್ಯಮಿಕ ಶಾಲೆಗಳಿಗೆ ೫,೪೦೦ ಶಿಕ್ಷಕರ ನೇಮಕ

ಮೀಸಲಾತಿ ನೀಡಿಕೆಗೆ ಮೋಯ್ಲಿ ಶಿಫಾರಸು

ಬೆಳಗಾವಿ ಅಧಿವೇಶನ: ವಿಚಾರಕ್ಕಿಂತ ಹಾರಾಟವೇ ಹೆಚ್ಚು

ಹುಬ್ಬಳ್ಳಿ ವಲಯಕ್ಕೆ ಸೈಬರ್ ಠಾಣೆ: ಗೃಹ ಮಂತ್ರಿ

ಈ-ಹಳ್ಳಿಗಳಿಗೆ ಸರ್ಕಾರದ `ನೆಮ್ಮದಿ' ಯೋಜನೆ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com