Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Saturday, 30 September 2006 01:45 PM

ಕೊನೆಯ ದಿನದ ಅಧಿವೇಶನ

ಬೆಳಗಾವಿ: ಶುಕ್ರವಾರ ಬೆಳಗಾವಿ ಅಧಿವೇಶನದ ಕೊನೆಯ ದಿನವಾಗಿತ್ತು.

ಅಧಿವೇಶನದಲ್ಲಿ ಮುಖ್ಯಮಂತ್ರಿ ಘೋಷಣೆಗಳು:

  • ನಂಜುಂಡಪ್ಪ ವರದಿಗೆ ಮುಂದಿನ ಅಧಿವೇಶನದಲ್ಲಿ ಶಾಸನದ ರೂಪವನ್ನು ನೀಡಲಾಗುತ್ತದೆ. ಅಲ್ಲದೆ ಪ್ರತಿವರ್ಷ ಇದಕ್ಕಾಗಿ ಬಜೆಟ್‌ನಲ್ಲಿ ಪ್ರತ್ಯೇಕ ಹಣವನ್ನು ಒದಗಿಸಲಾಗುವುದು.

  • ಬರ ಪರಿಸ್ಥಿತಿ ಪರಿಶೀಲನೆ ಮತ್ತು ನಿರ್ವಹಣೆಗಾಗಿ ಶಾಸಕರ ಅಧ್ಯಕ್ಷತೆಯಲ್ಲಿ ವಿಶೇಷ ಕಾರ್ಯಪಡೆಯ ರಚನೆ.

  • ಉತ್ತರ ಕರ್ನಾಟಕದ ಅಪೂರ್ಣ ನೀರಾವರಿ ಕಾಮಗಾರಿಗಳನ್ನು ಸಂಪೂರ್ಣ ಗೊಳಿಸಲಾಗುವುದು.

  • ಪ್ರತಿ ವರ್ಷ ಬೆಳಗಾವಿಯಲ್ಲಿ ೧೫ ದಿನಗಳ ಅಧಿವೇಶನ ನಡೆಸಲು ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗುವುದು.

  • ಮೇಲ್ಮನೆಯಲ್ಲಿ ಮಲಗಿದ ಶಾಸಕರು: ಬರ ಪರಿಹಾರ ಕಾಮಗಾರಿಯನ್ನು ಆಡಳಿತ ಸರ್ಕಾರ ನಿರ್ಲಕ್ಷಿಸಿದೆ ಎಂದು ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಶಾಸಕರು ರಾತ್ರಿಯಿಡೀ ಧರಣಿ ನಡೆಸಿದರು. ಅಲ್ಲಿಯೇ ಬೆಡ್ ಶೀಟ್, ರಗ್ಗು, ಚಾದರಗಳನ್ನು ಹಾಸಿಕೊಂಡು ಬೆಳಗು ಹರಿಸಿದರು.

    ರಾತ್ರಿ ೧.೧೫ ರ ಹೊತ್ತಿಗೆ ವಿಧಾನ ಪರಿಷತ್ತಿನ ಸಭೆಯಲ್ಲಿ `ಎಚ್. ಕೆ. ಪಾಟೀಲ್‌ರ ರಾಜ್ಯದಲ್ಲಿನ ಬರಗಾಲದಿಂದ ೫ ಲಕ್ಷ ಜನ ಗುಳೆ ಹೋಗಿದ್ದಾರೆ ಎನ್ನುವ ಮಾತು ಸುಳ್ಳು' ಎಂದು ಶೆಟ್ಟರ್ ಹೇಳಿದ್ದೇ ಕಾಂಗ್ರೆಸಿಗರ ಸಿಟ್ಟಿಗೆ ಕಾರಣವಾಯಿತು. ಆ ಕ್ಷಣವೇ ಧರಣಿಗೆ ಕುಳಿತ ಸದಸ್ಯರು ಉಪ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಯಾರಮಾತನ್ನೂ ಕೇಳದೇ ತಮ್ಮ ಧರಣಿಯನ್ನು ಮುಂದುವರಿಸಿದರು.

    ಇನ್ನಷ್ಟು

    ಸರ್ಕಾರದ ವಿರುದ್ಧ ಸಮಾಜವಾದಿ ಪಕ್ಷ ಪ್ರತಿಭಟನೆ

    ರೈತರಿಂದ ಅತಿಕ್ರಮಣ ನಡೆದಿಲ್ಲ

    ಬೆಳಗಾವಿ ಕಲಾಪ: ರಾಜ್ಯಪಾಲರ ಭಾಷಣ

    ಉಗ್ರನ ಗಲ್ಲಿಗೆ ಕಾಶ್ಮೀರದಲ್ಲಿ ವಿರೋಧ

    ಪಶ್ಚಿಮ ಆಸ್ಟ್ರೇಲಿಯಾವನ್ನು ಮಣಿಸಿದ ಕರ್ನಾಟಕ ತಂಡ

    ಬೆಂಗಳೂರಿನ ವಿಜ್ಞಾನಿಗೆ ಭಟ್ನಾಗರ್ ಪ್ರಶಸ್ತಿ

    ಮಾಧ್ಯಮಿಕ ಶಾಲೆಗಳಿಗೆ ೫,೪೦೦ ಶಿಕ್ಷಕರ ನೇಮಕ

    ಮೀಸಲಾತಿ ನೀಡಿಕೆಗೆ ಮೋಯ್ಲಿ ಶಿಫಾರಸು

    ಬೆಳಗಾವಿ ಅಧಿವೇಶನ: ವಿಚಾರಕ್ಕಿಂತ ಹಾರಾಟವೇ ಹೆಚ್ಚು

    ಹುಬ್ಬಳ್ಳಿ ವಲಯಕ್ಕೆ ಸೈಬರ್ ಠಾಣೆ: ಗೃಹ ಮಂತ್ರಿ

    ಈ-ಹಳ್ಳಿಗಳಿಗೆ ಸರ್ಕಾರದ `ನೆಮ್ಮದಿ' ಯೋಜನೆ

    Print This PagePrint this page

    Email this Page

    ಮುಖಪುಟ

    Copyright Vikranta Prakashana 2006. All rights reserved.
    Site best viewed in 800x600 resolution.

    Email : feedback@vikrantakarnataka.com