Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 05 October 2006 10:37 AM

ಐಐಎಂ-ಎ ನಲ್ಲಿ ಓಬಿಸಿ ಕೋಟಾಗೆ ಅಸ್ತು

ಅಹಮದಾಬಾದ್: ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. ೨೭ರಷ್ಟು ಮೀಸಲಾತಿ ನೀಡುವುದಾಗಿ ಅಹಮದಾಬಾದಿನ ಇಂಡಿಯನ್ ಇಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನಿರ್ಧರಿಸಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಇದು ಹಂತ ಹಂತವಾಗಿ ಜಾರಿಗೆ ಬರಲಿದೆ ಎಂದು ಐಐಎಂ-ಎ ನ ನಿರ್ದೇಶಕ ಬಕುಲ್ ದೊಲಕೀಯ ಹೇಳಿದ್ದಾರೆ. ಎನ್. ಆರ್. ನಾರಾಯಣ ಮೂರ್ತಿ ಅವರ ನೇತೃತ್ವದ ಪೀಠ ಈ ನಿರ್ಧಾರ ಕೈಗೊಂಡಿದೆ. ದೇಶದಲ್ಲೇ ಮೊದಲ ಬಾರಿಗೆ ಈ ನಿರ್ಧಾರ ಕೈಗೊಂಡ ವಿದ್ಯಾಸಂಸ್ಥೆ ಐಐಎಂ-ಎ ಆಗಲಿದೆ.

ಇನ್ನಷ್ಟು

ಸರ್ಕಾರದ ವಿರುದ್ಧ ಸಮಾಜವಾದಿ ಪಕ್ಷ ಪ್ರತಿಭಟನೆ

ರೈತರಿಂದ ಅತಿಕ್ರಮಣ ನಡೆದಿಲ್ಲ

ಬೆಳಗಾವಿ ಕಲಾಪ: ರಾಜ್ಯಪಾಲರ ಭಾಷಣ

ಉಗ್ರನ ಗಲ್ಲಿಗೆ ಕಾಶ್ಮೀರದಲ್ಲಿ ವಿರೋಧ

ಪಶ್ಚಿಮ ಆಸ್ಟ್ರೇಲಿಯಾವನ್ನು ಮಣಿಸಿದ ಕರ್ನಾಟಕ ತಂಡ

ಬೆಂಗಳೂರಿನ ವಿಜ್ಞಾನಿಗೆ ಭಟ್ನಾಗರ್ ಪ್ರಶಸ್ತಿ

ಮಾಧ್ಯಮಿಕ ಶಾಲೆಗಳಿಗೆ ೫,೪೦೦ ಶಿಕ್ಷಕರ ನೇಮಕ

ಮೀಸಲಾತಿ ನೀಡಿಕೆಗೆ ಮೋಯ್ಲಿ ಶಿಫಾರಸು

ಬೆಳಗಾವಿ ಅಧಿವೇಶನ: ವಿಚಾರಕ್ಕಿಂತ ಹಾರಾಟವೇ ಹೆಚ್ಚು

ಹುಬ್ಬಳ್ಳಿ ವಲಯಕ್ಕೆ ಸೈಬರ್ ಠಾಣೆ: ಗೃಹ ಮಂತ್ರಿ

ಈ-ಹಳ್ಳಿಗಳಿಗೆ ಸರ್ಕಾರದ `ನೆಮ್ಮದಿ' ಯೋಜನೆ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com