Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Saturday, 30 September 2006 07:56 PM

ಶರಣ ಸಂಸ್ಕೃತಿ ಉತ್ಸವಕ್ಕೆ ಚಾಲನೆ

ಚಿತ್ರದುರ್ಗ: ನಗರದ ಶ್ರೀ ಮುರುಘಾ ಮಠದಲ್ಲಿ ಶ್ರೀ ಶಿವಮೂರ್ತಿ ಮುರುಘಾ ಶರಣರು ಶುಕ್ರವಾರ ಬೆಳಗ್ಗೆ ಬಸವತತ್ವ ಧ್ವಜಾರೋಹಣ ನಡೆಸುವ ಮೂಲಕ ಶರಣ ಸಂಸ್ಕೃತಿ ಉತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು.

ಶರಣ ಸಂಸ್ಕೃತಿಯ ಉತ್ಸವವನ್ನು ಮಠದ ಬಸವೇಶ್ವರ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಇಲ್ಲಿನ ಶಿವಯೋಗಿ ಸಿದ್ಧರಾಮ ವೇದಿಕೆಯಲ್ಲಿ ನಡೆದ ಸಹಜ ಶಿವ ಯೋಗ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಶಿವಮೂರ್ತಿ ಶಿವ ಶರಣರು, ಉತ್ತಮ ಆಲೋಚನೆ ಮತ್ತು ಚಿಂತನೆ ಹೊಂದಿರುವವರು ಆರೋಗ್ಯವಂತರಾಗಿರುತ್ತಾರೆ. ಆಸೆ ಮನುಷ್ಯನನ್ನು ದಾಸ್ಯಕ್ಕೆ ಮತ್ತು ಗುಲಾಮತನಕ್ಕೆ ತಳ್ಳುತ್ತವೆ ಎಂದರು.

ಇನ್ನಷ್ಟು

ಸರ್ಕಾರದ ವಿರುದ್ಧ ಸಮಾಜವಾದಿ ಪಕ್ಷ ಪ್ರತಿಭಟನೆ

ರೈತರಿಂದ ಅತಿಕ್ರಮಣ ನಡೆದಿಲ್ಲ

ಬೆಳಗಾವಿ ಕಲಾಪ: ರಾಜ್ಯಪಾಲರ ಭಾಷಣ

ಉಗ್ರನ ಗಲ್ಲಿಗೆ ಕಾಶ್ಮೀರದಲ್ಲಿ ವಿರೋಧ

ಪಶ್ಚಿಮ ಆಸ್ಟ್ರೇಲಿಯಾವನ್ನು ಮಣಿಸಿದ ಕರ್ನಾಟಕ ತಂಡ

ಬೆಂಗಳೂರಿನ ವಿಜ್ಞಾನಿಗೆ ಭಟ್ನಾಗರ್ ಪ್ರಶಸ್ತಿ

ಮಾಧ್ಯಮಿಕ ಶಾಲೆಗಳಿಗೆ ೫,೪೦೦ ಶಿಕ್ಷಕರ ನೇಮಕ

ಮೀಸಲಾತಿ ನೀಡಿಕೆಗೆ ಮೋಯ್ಲಿ ಶಿಫಾರಸು

ಬೆಳಗಾವಿ ಅಧಿವೇಶನ: ವಿಚಾರಕ್ಕಿಂತ ಹಾರಾಟವೇ ಹೆಚ್ಚು

ಹುಬ್ಬಳ್ಳಿ ವಲಯಕ್ಕೆ ಸೈಬರ್ ಠಾಣೆ: ಗೃಹ ಮಂತ್ರಿ

ಈ-ಹಳ್ಳಿಗಳಿಗೆ ಸರ್ಕಾರದ `ನೆಮ್ಮದಿ' ಯೋಜನೆ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com