Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Friday, 06 October 2006 03:25 PM

ಬರಹೇನ್‌ನಲ್ಲಿ ೩ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ

ಶಿವಮೊಗ್ಗ: ಬರಹೇನ್‌ನಲ್ಲಿ ಡಿಸೆಂಬರ್ ೧೫ ಮತ್ತು ೧೬ರಂದು ನಡೆಯಲಿರುವ `ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ' ಕುರಿತು ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿತ್ತು.

ಗೋಷ್ಠಿಯಲ್ಲಿ ಮಾತನಾಡಿದ ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷ ಡಾ. ಕೆ. ಎ. ಅಶೋಕ ಪೈ ಬರಹೇನ್ ಸಮ್ಮೇಳನಕ್ಕಾಗಿ ನಡೆಸಿದ ತಯಾರಿಯ ಬಗ್ಗೆ ಹೇಳಿದರು.

  • ಕವಿ ಗೋಷ್ಠಿ, ಹಾಸ್ಯಗೋಷ್ಠಿ, ಮಾಧ್ಯಮ ಗೋಷ್ಠಿ, ಅನಿವಾಸಿ ಕನ್ನಡಿಗರ ಗೋಷ್ಠಿಗಳು ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಡೆಯಲಿವೆ.

  • ಭರತನಾಟ್ಯ, ಜಾನಪದ ನೃತ್ಯ, ನೃತ್ಯ ರೂಪಕ, ಯಕ್ಷಗಾನಗಳಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

  • ಪುಸ್ತಕ ಮೇಳ ಮತ್ತು ಬೇಡಿಕೆಗೆ ಅನುಗುಣವಾಗಿ ಮಾರಾಟ ಮಳಿಗೆಗಳ ನಿರ್ಮಾಣ ಮಾಡಲಾಗುತ್ತಿದೆ.

  • ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸೇವೆ ಸಲ್ಲಿಸಿದವರನ್ನು ಗುರುತಿಸಿ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ `ವಿಶ್ವ ಮಾನ್ಯರು- ೨೦೦೬' ಪ್ರಶಸ್ತಿ ಪ್ರದಾನ ಮಾಡಲಾಗುವುದು.

  • ಇನ್ನು ಹೆಚ್ಚಿನ ಮಾಹಿತಿಗಾಗಿ ಬರಹೇನ್ ಕನ್ನಡ ಸಂಘದ ಅಂತರ್ಜಾಲ www.kannadasangha.com.bh  ದಲ್ಲಿ ಸಂಪರ್ಕಿಸಬಹುದಾಗಿದೆ.

    ಇನ್ನಷ್ಟು

    ಕೃಷಿಗಾಗಿ ಮಹೀಂದ್ರಾ ಯಿಂದ ೪೦೦ ಕೋ. ಹೂಡಿಕೆ

    ಕೇಂದ್ರದಿಂದ ಹೊಸ ಇಪ್ಪತ್ತು ಅಂಶಗಳ ಕಾರ್ಯಕ್ರಮ

    ಶಿಕ್ಷಣ ಇಲಾಖೆಗೂ ಇ-ಆಡಳಿತ

    ಪಾಕ್ ಸಂಸತ್ತಿನ ಮೇಲೆ ರಾಕೆಟ್ ದಾಳಿ

    ಮಂಗಳೂರಿನಲ್ಲಿ ಉದ್ರಿಕ್ತ ಪರಿಸ್ಥಿತಿ

    ಮಂಗಳೂರು ವಿಮಾನನಿಲ್ದಾಣಕ್ಕೆ ಹೊಸ ಟರ್ಮಿನಲ್

    ಸ್ವಲ್ಪದರಲ್ಲೆ ಭಾರತದ ಕೈ ತಪ್ಪಿದ ನೊಬೆಲ್

    ಕಲಾಂ ಭೇಟಿ ಮಾಡಲಿರುವ ಅಫ್ಜಲ್ ಕುಟುಂಬ

    ಬಂದ್ ಕರೆಗೆ ಓಗೊಟ್ಟ ಕರ್ನಾಟಕ

    Print This PagePrint this page

    Email this Page

    ಮುಖಪುಟ

    Copyright Vikranta Prakashana 2006. All rights reserved.
    Site best viewed in 800x600 resolution.

    Email : feedback@vikrantakarnataka.com