Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Friday, 06 October 2006 12:25 PM

ಕೇಂದ್ರದಿಂದ ಹೊಸ ಇಪ್ಪತ್ತು ಅಂಶಗಳ ಕಾರ್ಯಕ್ರಮ

ನವದೆಹಲಿ: ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಆರ್ಥಿಕ ಮತ್ತು ಇನ್ನಿತರ ಕಾರ್ಯಕ್ರಮಗಳಿಗೆ ಅನುಗುಣವಾಗಿ ತನ್ನ ೨೦ ಅಂಶಗಳ ಕಾರ್ಯಕ್ರಮಗಳಲ್ಲಿ ಅಲ್ಪ-ಸ್ವಲ್ಪ ಬದಲಾವಣೆಗಳನ್ನು ಮಾಡುತ್ತಿದೆ.

ಪುನರ್ ರೂಪಿಸಿದ ೨೦ ಅಂಶಗಳು ಹೀಗಿವೆ:

  • ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ಗುರಿ ಹೊಂದಿರುವ `ಗರೀಬಿ ಹಟಾವೊ' ಕಾರ್ಯಕ್ರಮ.

  • ೬,೫೦೦ ಕಿ. ಮೀ ಉದ್ದದ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥ ಹೆದ್ದಾರಿಯನ್ನಾಗಿ ಮಾರ್ಪಡಿಸಲು ೪೧,೨೧೦ ಕೋಟಿ. ರೂ ಯೋಜನೆ.

  • ಇಸ್ಟರ್ನ್ ಕೋಲ್ ಫೀಲ್ಡ್‌ನ ಪುರ್ನವಸತಿ ಕಾರ್ಯಕ್ರಮ...ಇತ್ಯಾದಿ

ಈ ವಿಚಾರವನ್ನು ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆಯ ಸಚಿವ ಪ್ರಿಯರಂಜನ್ ದಾಸ್ ಮುನ್ಷಿ ತಿಳಿಸಿದರು.

ಇನ್ನಷ್ಟು

ಶಿಕ್ಷಣ ಇಲಾಖೆಗೂ ಇ-ಆಡಳಿತ

ಪಾಕ್ ಸಂಸತ್ತಿನ ಮೇಲೆ ರಾಕೆಟ್ ದಾಳಿ

ಮಂಗಳೂರಿನಲ್ಲಿ ಉದ್ರಿಕ್ತ ಪರಿಸ್ಥಿತಿ

ಮಂಗಳೂರು ವಿಮಾನನಿಲ್ದಾಣಕ್ಕೆ ಹೊಸ ಟರ್ಮಿನಲ್

ಸ್ವಲ್ಪದರಲ್ಲೆ ಭಾರತದ ಕೈ ತಪ್ಪಿದ ನೊಬೆಲ್

ಕಲಾಂ ಭೇಟಿ ಮಾಡಲಿರುವ ಅಫ್ಜಲ್ ಕುಟುಂಬ

ಬಂದ್ ಕರೆಗೆ ಓಗೊಟ್ಟ ಕರ್ನಾಟಕ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com