Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Saturday, 07 October 2006 04:52 PM

ಮಾಹಿತಿ ಸೋರಿಕೆ ತಡೆಗೆ ಕೇಂದ್ರ ನಿರ್ಧಾರ


   ನವದೆಹಲಿ: ಬ್ರಿಟನ್ ದೇಶದ ಗ್ರಾಹಕರ ವಿವರಗಳು ಭಾರತದ ಬಿಪಿಓ ಕೇಂದ್ರಗಳಿಂದ ಕಳ್ಳತನವಾಗುತ್ತಿರುವ ಸುದ್ದಿಯ ಹಿನ್ನೆಲೆಯಲ್ಲಿ ಮಾಹಿತಿ ಸೋರಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

   ಕೇಂದ್ರವು ೨೦೦೦ರಲ್ಲಿ ರಚಿಸಿದ ಮಾಹಿತಿ ತಂತ್ರಜ್ಞಾನ ಕಾಯಿದೆಯಲ್ಲಿ ಅಲ್ಪ ಸ್ವಲ್ಪ ಬದಲಾವಣೆ ಮಾಡಿದೆ. ಈ ನಿಯಮಾವಳಿಯ ಪ್ರಕಾರ ಮಾಹಿತಿಯ ರಕ್ಷಣೆಯ ಜವಾಬ್ದಾರಿಯನ್ನು ಕಂಪೆನಿಗಳೇ ವಹಿಸಿಕೊಳ್ಳಬೇಕಾಗುತ್ತದೆ. ಹೊರಗುತ್ತಿಗೆ ಕಂಪೆನಿಗಳು ಹಾಗೂ ಇತರ ಐಟಿ ಕಂಪೆನಿಗಳಿಗೆ ಈ ನಿಯಮಗಳು ಅನ್ವಯಿಸುತ್ತದೆ. ನಿಯಮ ಮುರಿದ ಕಂಪೆನಿ ವಿರುದ್ಧ ಸಿವಿಲ್ ಮೊಕದ್ದಮೆ ಹೂಡಲು ಆವಕಾಶವಿದೆ.

   ಈ ಎಲ್ಲಾ ತಿದ್ದುಪಡಿಯನ್ನು ಒಳಗೊಂಡ ಕಾಯಿದೆಯನ್ನು ಸಂಸತ್ತಿನ ಮುಂದಿನ ಚಳಿಗಾಲದ     ಅಧಿವೇಶನದಲ್ಲಿ ಮಂಡಿಸಲಾಗುವುದು. ಮಾಹಿತಿ ಕಳುವು ಹಾಗೂ ಸೋರಿಕೆ ಮಾಡಿದವರಿಗೆ ೨ ವರ್ಷ ಶಿಕ್ಷೆ ಹಾಗೂ ೫ ಲಕ್ಷ ರೂ. ದಂಡ ಅಥವಾ ಎರಡನ್ನೂ ವಿಧಿಸಬಹುದಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

 

ಇನ್ನಷ್ಟು

ವರುಣ್‌ಗೆ ಟಿಕೇಟ್ ಕೊಡಲು ನಿರಾಕರಿಸಿದ ಬಿಜೆಪಿ

ಮತಾಂಧರಿಂದ ಹತ್ತಿ ಉರಿಯುತ್ತಿರುವ ಮಂಗಳೂರು

ಜೆಸ್ಸಿಕಾ ಪ್ರಕರಣ: ಹರಿಯಾಣ ಮಂತ್ರಿ ರಾಜಿನಾಮೆ

ಎಓಎಲ್ ಸಂಸ್ಥೆಯಿಂದ ಹೊಸ ಬ್ರೌಸರ್ ಬಿಡುಗಡೆ

ಬರಹೇನ್‌ನಲ್ಲಿ ೩ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ

ಕೃಷಿಗಾಗಿ ಮಹೀಂದ್ರಾ ಯಿಂದ ೪೦೦ ಕೋ. ಹೂಡಿಕೆ

ಕೇಂದ್ರದಿಂದ ಹೊಸ ಇಪ್ಪತ್ತು ಅಂಶಗಳ ಕಾರ್ಯಕ್ರಮ

ಶಿಕ್ಷಣ ಇಲಾಖೆಗೂ ಇ-ಆಡಳಿತ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com