Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 12 October 2006 12:20 PM

ಆಲಮಟ್ಟಿಯಲ್ಲಿ ವಿಮಾನ ನಿಲ್ದಾಣ: ಸರ್ಕಾರದ ಚಿಂತನೆ


   ಬಿಜಾಪುರ: ಬಾಗಲಕೋಟೆ ಮತ್ತು ಬಿಜಾಪುರ ಅವಳಿ ನಗರಗಳಿಗೆ ಕೇಂದ್ರವಾದ ಆಲಮಟ್ಟಿಯಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸುವ ಉದ್ದೇಶ ಸರ್ಕಾರಕ್ಕಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಭಾನುವಾರ ರಾತ್ರಿ ಆಲಮಟ್ಟಿ ಪ್ರವಾಸ ಮಂದಿರದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತ ಹೇಳಿದರು.

   ವಿಮಾನ ನಿಲ್ದಾಣದ ನಿರ್ಮಾಣ ಈ ಜಿಲ್ಲೆಗಳ ಅಭಿವೃದ್ಧಿಗೆ ಪೂರಕವಾಗಲಿದೆ. ಅಲ್ಲದೆ ಈ ಯೋಜನೆಗಾಗಿಯೇ ಬಜೆಟ್ ನಲ್ಲಿ ಹಣವನ್ನು ತೆಗೆದಿರಬೇಕೆಂದಿಲ್ಲ, ಕೃಷ್ಣಾ ಜಲಭಾಗ್ಯ ನಿಗಮದ ಅಡಿಯಲ್ಲಿ ನಿರ್ಮಿಸಬಹುದಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
 

ಇನ್ನಷ್ಟು

ಬಗೆ ಹರಿದ ಭಾಷಾ ಕಲಿಕಾ ವಿವಾದ

ಮಂಗಳೂರಿನಲ್ಲಿ ಗಲಭೆ: ೨ ಬಲಿ

ಗ್ರಾಹಕರನ್ನು ಸೆಳೆಯಲು ಎಂಟಿಆರ್ ಮಾಡಿದೆ ಜಾದೂ

ಹುಂಡೈ ಸಂಸ್ಥೆಯಿಂದ ಹೊಸ ಕಾರು ಬಿಡುಗಡೆ

ಮಾಹಿತಿ ಸೋರಿಕೆ ತಡೆಗೆ ಕೇಂದ್ರ ನಿರ್ಧಾರ

ವರುಣ್‌ಗೆ ಟಿಕೇಟ್ ಕೊಡಲು ನಿರಾಕರಿಸಿದ ಬಿಜೆಪಿ

ಮತಾಂಧರಿಂದ ಹತ್ತಿ ಉರಿಯುತ್ತಿರುವ ಮಂಗಳೂರು

ಜೆಸ್ಸಿಕಾ ಪ್ರಕರಣ: ಹರಿಯಾಣ ಮಂತ್ರಿ ರಾಜಿನಾಮೆ

Print This PagePrint this page

Email this Page

ಮುಖಪುಟ

Copyright ? Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com