Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 12 October 2006 12:20 PM

ಬಿಎಸ್‌ಪಿಯ ನಾಯಕ ಕಾಂಶಿ ರಾಮ್ ನಿಧನ

ನವದೆಹಲಿ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸಂಸ್ಥಾಪಕ- ನಾಯಕರಾದ ಕಾಂಶಿ ರಾಮ್ ಬಹುದಿನದ ಅನಾರೋಗ್ಯದ ನಂತರ ಸೋಮವಾರ ಬೆಳಗ್ಗೆ ನಿಧನರಾದರು. ಅವರಿಗೆ ೭೨ ವರ್ಷ ವಯಸ್ಸಾಗಿತ್ತು.

ಕಾಂಶಿ ರಾಮ್ ನಿಧನಕ್ಕೆ ವಿಷಾದ ವ್ಯಕ್ತ ಪಡಿಸಿದ ಪ್ರಧಾನಿ ಮನಮೋಹನ್ ಸಿಂಗ್ `ಅವರೊಬ್ಬರು ದಲಿತರ ಪರವಾಗಿ ಧ್ವನಿಯೆತ್ತುವ ಪ್ರಮುಖರಲ್ಲೊಬ್ಬರಾಗಿದ್ದರು' ಎಂದು ಬಣ್ಣಿಸಿದ್ದಾರೆ.

ಸೋಮವಾರ ಮಧ್ಯಾಹ್ನ ೪.೩೦ ಕ್ಕೆ ನಿಗಂಬೊಧ್ ಘಾಟ್‌ನಲ್ಲಿ ಕಾಂಶಿ ರಾಮ್‌ಅವರ ಅಂತ್ಯಕ್ರಿಯೆ ನಡೆಯಲಿದೆ.


 

ಇನ್ನಷ್ಟು

ಆಲಮಟ್ಟಿಯಲ್ಲಿ ವಿಮಾನ ನಿಲ್ದಾಣ: ಸರ್ಕಾರದ ಚಿಂತನೆ

ಪೈರಸಿ ತಡೆಯಲು ಗುಂಡಾ ಕಾಯ್ದೆ

ಬಗೆ ಹರಿದ ಭಾಷಾ ಕಲಿಕಾ ವಿವಾದ

ಮಂಗಳೂರಿನಲ್ಲಿ ಗಲಭೆ: ೨ ಬಲಿ

ಗ್ರಾಹಕರನ್ನು ಸೆಳೆಯಲು ಎಂಟಿಆರ್ ಮಾಡಿದೆ ಜಾದೂ

ಹುಂಡೈ ಸಂಸ್ಥೆಯಿಂದ ಹೊಸ ಕಾರು ಬಿಡುಗಡೆ

ಮಾಹಿತಿ ಸೋರಿಕೆ ತಡೆಗೆ ಕೇಂದ್ರ ನಿರ್ಧಾರ

ವರುಣ್‌ಗೆ ಟಿಕೇಟ್ ಕೊಡಲು ನಿರಾಕರಿಸಿದ ಬಿಜೆಪಿ

ಮತಾಂಧರಿಂದ ಹತ್ತಿ ಉರಿಯುತ್ತಿರುವ ಮಂಗಳೂರು

ಜೆಸ್ಸಿಕಾ ಪ್ರಕರಣ: ಹರಿಯಾಣ ಮಂತ್ರಿ ರಾಜಿನಾಮೆ

Print This PagePrint this page

Email this Page

ಮುಖಪುಟ

Copyright ? Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com