Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Wednesday, 18 October 2006 05:01 PM

ನೈಸರ್ಗಿಕ ಕೃಷಿಗೆ ಮಾರು ಹೋದ ಮಠ

 

ಮೈಸೂರು: ಶಿವರಾತ್ರೀಶ್ವರ ಮಠದ ಸುತ್ತಮುತ್ತಲಿನ ಪ್ರದೇಶದ ಕೃಷಿಗೆ ಸಾವಯವ ಪದ್ಧತಿ ಅಳವಡಿಸಲಾಗುವುದು ಎಂದು ಸುತ್ತೂರು ಮಠದ ಶ್ರೀಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮಿಜಿ ಹೇಳಿದ್ದಾರೆ.
 

ಸುಭಾಷ್ ಪಾಳೇಕರ್ ಅವರ ಪುಸ್ತಕ `ಶೂನ್ಯ ಬಂಡವಾಳದ ನೈಸರ್ಗಿಕ ಕೃಷಿ' ಕುರಿತ ಸಮ್ಮೇಳನದ ಮುಕ್ತಾಯ ಸಮಾರಂಭದಲ್ಲಿ ಮಾತನಾಡುತ್ತಿದ್ದ ಸ್ವಾಮೀಜಿ `ಮಠದಲ್ಲಿರುವ ತೆಂಗಿನ ಬೆಳೆ ಅಭಿವೃದ್ಧಿಗೆ ನೈಸರ್ಗಿಕ ಕೃಷಿಯನ್ನು ಬಳಸಲಾಗುವುದು.' ಎಂದರು. ನಂತರ ನೈಸರ್ಗಿಕ ಕೃಷಿ ತಜ್ಞ ಸುಭಾಷ್ ಪಾಳೇಕರ್ ಅವರ ಪುಸ್ತಕ ಹಾಗೂ ಸೀಡಿಗಳನ್ನು ಹಂಚಿದರು.
 

`ಸುತ್ತೂರಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ನೈಸರ್ಗಿಕ ಕೃಷಿ ಅಳವಡಿಸಿ, ರೈತರಿಗೆ ಮಾಹಿತಿ ನೀಡಲಾಗುವುದು' ಎಂದು ಸ್ವಾಮೀಜಿ ಹೇಳಿದರು.

 

ಇನ್ನಷ್ಟು

ಭಾರತದಲ್ಲಿ ತಲೆ ಎತ್ತಲಿರುವ ಪಾಕ್ ಬ್ಯಾಂಕ್

ಉತ್ತಮ ಕೃಷಿಕ ಪ್ರಶಸ್ತಿಗೆ ಅರ್ಜಿ ಅಹ್ವಾನ

ವೈಮಾಕ್ಸ್ ಆಗಲಿದೆ ಬೆಂಗಳೂರು:ಐಟಿ ಕಾರ್ಯದರ್ಶಿ

ಯೂಟೂಬ್ ವೆಬ್‌ಸೈಟ್ ಖರೀದಿಸಿದ ಗೂಗಲ್

ಬಿಎಸ್‌ಎನ್‌ಎಲ್‌ನ ಎಸ್‌ಟಿಡಿ ದರದಲ್ಲಿ ಕಡಿತ

ಕ್ಷಮಾದಾನ ನ್ಯಾಯಾಂಗ ಪರಿಶೀಲನೆಗೆ ಅರ್ಹ

ಕಟ್ಟಡಕ್ಕೆ ಅಪ್ಪಳಿಸಿದ ವಿಮಾನ: ಬೆಚ್ಚಿದ ನ್ಯೂಯಾರ್ಕ್

ದೇಶ ವಿರೋಧಿ ಭಾವನೆ : ಗೂಗಲ್‌ಗೆ ನೋಟೀಸ್

ಆರ್‌ವಿಸಿಇ ವಿದ್ಯಾರ್ಥಿಗಳಿಂದ ವಿಶೇಷ ವಾಹನ ತಯಾರಿ

ಯುನೆಸ್ಕೊ ತಂಡದಿಂದ ಬೇಲೂರು ಹಳೇಬೀಡು ವೀಕ್ಷಣೆ

ಕೆಪಿಎಸ್‌ಸಿ ಇನ್ನು ಯುಪಿಎಸ್‌ಸಿ ಮಾದರಿಯಲ್ಲಿ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com