Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Wednesday, 08 November 2006 04:17 PM

ಕಳಸಾ: ಕೇಂದ್ರಕ್ಕೆ ಮಧ್ಯ ಪ್ರವೇಶ ಬೇಡವೆಂದ ಕರ್ನಾಟಕ

 

ನವದೆಹಲಿ: ನೀರಾವರಿಯ ವಿಷಯ ರಾಜ್ಯಕ್ಕೆ ಸೇರಿದ್ದು, ವಿವಾದಿತ ಕಳಸಾ-ಬಂಡೂರಿ ಯೋಜನೆಯಲ್ಲಿ ಮಧ್ಯ ಪ್ರವೇಶ ಮಾಡದಿರಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
 

ಮಂಗಳವಾರ ಕೇಂದ್ರ ಜಲ ಸಂಪನ್ಮೂಲ ಸಚಿವ ಸೈಫುದ್ದೀನ್ ಸೋಜ್ ಭೇಟಿ ಮಾಡಿದ ರಾಜ್ಯ ಉಪಮುಖ್ಯ ಮಂತ್ರಿ ಬಿ. ಎಸ್. ಯಡಿಯೂರಪ್ಪ ಈ ಮನವಿ ಮಾಡಿದರು.
 

ಹಿಂದೆ ಆಂಧ್ರಪ್ರದೇಶ-ಕರ್ನಾಟಕ ನಡುವಿನ `ತೆಲುಗು ಗಂಗಾ' ಯೋಜನೆ ವಿವಾದದಲ್ಲಿ ಕೇಂದ್ರ ನೀರಾವರಿ ರಾಜ್ಯಕ್ಕೆ ಸಂಬಂಧಿಸಿದ ವಿಷಯ ಎಂದು ಮಧ್ಯ ಪ್ರವೇಶ ಮಾಡಲು ನಿರಾಕರಿಸಿತು. ಇದೇ ನಿಲುವನ್ನು `ಕಳಸಾ-ಬಂಡೂರಿ' ನಾಲೆ ವಿಷಯದಲ್ಲೂ ತಳೆಯಬೇಕೆಂದು ಯಡಿಯೂರಪ್ಪ ಕೇಳಿಕೊಂಡರು.
 

ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರ ಜೊತೆ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು, ಜಗದೀಶ ಶೆಟ್ಟರ್, ಬಿಜೆಪಿ ಘಟಕ ಅಧ್ಯಕ್ಷ ಡಿ. ವಿ. ಸದಾನಂದ ಗೌಡ, ಲೋಕಸಭಾ ಸದಸ್ಯ ಪ್ರಹ್ಲಾದ್ ಜೋಷಿ ಮತ್ತಿತರು ಉಪಸ್ಥಿತರಿದ್ದರು.
 

ಹುಬ್ಬಳ್ಳಿ-ಧಾರವಾಡ ನಗರಗಳಿಗೆ ಕುಡಿಯುವ ನೀರಿನ ಪೂರೈಕೆಗೆ ಕರ್ನಾಟಕ ಜಾರಿತರಲು ಇಚ್ಛಿಸಿದ ಕಳಸಾ-ಬಂಡೂರಿ ನಾಲಾ ಯೋಜನೆಗೆ ಗೋವಾ ರಾಜ್ಯ ಪ್ರತಿರೋಧಿಸುತ್ತಿದೆ.

 

ಇನ್ನಷ್ಟು

ಚಾಮುಂಡೇಶ್ವರಿ ಉಪಚುನಾವಣೆ ವೇಳಾಪಟ್ಟಿ ಪ್ರಕಟ

ನವೆಂಬರ್ ೨೬ಕ್ಕೆ ಹಿಂದುಳಿದವರ ಬೃಹತ್ ರ್‍ಯಾಲಿ

ಪ್ರವಾಸೋದ್ಯಮಕ್ಕೆ ೨೫೦ ಕೋಟಿ ರೂ:ಡಿಸಿಎಂ

ಬೆಂಗಳೂರಿನ ಬಡ ಮಹಿಳೆಯರಿಗೆ ಚಿಕ್ಕ ಸಾಲ

ಆಂತರಿಕ ಸಮಸ್ಯೆ ಪರಿಹಾರಕ್ಕಾಗಿ ರಾಜ್ಯ ಬಿಜೆಪಿ ಸಭೆ

ಕಾಲೇಜು ಆವರಣಗಳಲ್ಲಿ ತಂಬಾಕು ಉತ್ಪನ್ನಗಳಿಗೆ ಕೋಕ್

ಭಾಗ್ಯಲಕ್ಷ್ಮಿ ಯೋಜನೆಗೆ ನವೆಂಬರ್ ೧೪ರಿಂದ ಜಾರಿಗೆ

ಸದ್ದಾಂ ಹುಸೇನ್‌ಗೆ ಗಲ್ಲು ಶಿಕ್ಷೆ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com