Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Saturday, 11 November 2006 01:34 PM

ಸಲೀಂ ಅಲಿ ಜನ್ಮ ಶತಮಾನೋತ್ಸವ ಆಚರಣೆ

 

ಬೆಂಗಳೂರು: ಪಕ್ಷಿ ಶಾಸ್ತ್ರಜ್ಞ ಸಲೀಂ ಅಲಿ ಅವರ ಜನ್ಮ ವಾರ್ಷಿಕೋತ್ಸವ ಹಾಗೂ ಜೀವ ವೈವಿಧ್ಯತೆ ವರ್ಷ (ಬಯೋ ಡೈವರ್ಸಿಟಿ)ವನ್ನೂ ಆಚರಿಸಲು ಗುಲ್ಬರ್ಗಾ ಜಿಲ್ಲಾ ವಿಜ್ಞಾನ ಕೇಂದ್ರವು ನಿರ್ಧರಿಸಿದೆ.
 

ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಹಿರಿಯ ಪ್ರಾಥಮಿಕ ಶಾಲಾ ಮಟ್ಟದಲ್ಲಿ ಸ್ಪರ್ಧೆಗಳನ್ನು ನವೆಂಬರ್೧೨ ರಂದು ಏರ್ಪಡಿಸಿದ್ದಾರೆ.
 

`ಪಕ್ಷಿಸಂಕುಲದ ಪರಿಸರದಲ್ಲಿ ನಾನು' ಎಂಬ ವಿಷಯದ ಮೇಲೆ ಚಿತ್ರ ಸ್ಪರ್ಧೆ ಇರುತ್ತದೆ. ಪಕ್ಷಿಗಳ ಕುರಿತಾದ ಕಲಾ ಪ್ರದರ್ಶನ ಹಾಗೂ ರಸಪ್ರಶ್ನೆ ಕೂಡ ಇರುತ್ತದೆ ಎಂದು ಜಿಲ್ಲಾ ವಿಜ್ಞಾನ ಅಧಿಕಾರಿ ಬಿ.ಆರ್. ವಿಶ್ವನಾಥ್ ಹೇಳಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ:
ದೂ: (೦೮೪೭೨) ೨೨೦೬೦೮
 

ಇನ್ನಷ್ಟು

ಭದ್ರಾ ಮೇಲ್ದಂಡೆ ಯೋಜನೆಗೆ ಸಂಪುಟ ಒಪ್ಪಿಗೆ

ಹೊಸ ಕೃಷಿ ನೀತಿಗೆ ಒಪ್ಪಿಗೆ ನೀಡಿದ ರಾಜ್ಯ ಸಂಪುಟ

ದಾವಣಗೆರೆ ಅಭಿವೃದ್ಧಿಗೆ ೮೮.೫೦ ಕೋಟಿ ರೂ. ಬಿಡುಗಡೆ

ಅಮೇರಿಕಾದ ಚುನಾವಣೆಯಲ್ಲಿ ಸತ್ತವರೂ ಗೆಲ್ಲಬಹುದು

ಬುಷ್‌ಗೆ ಮುಖಭಂಗ ಮಾಡಿದ ಚುನಾವಣೆ

ಮಂಗಳೂರು ಗಲಭೆ: ೩೭೦ ಅಹವಾಲುಗಳ ಸ್ವೀಕಾರ

ಶಾಲಾಭಿವೃದ್ಧಿ ಸಮಿತಿಗಳಿನ್ನು ರಾಜಕೀಯದಿಂದ ಮುಕ್ತ

ರಾಜ್ಯದಿಂದ ೬,೦೦೦ಕ್ಕೂ ಅಧಿಕ ಜನ ಹಜ್ ಯಾತ್ರೆಗೆ

ಇಥೆನಾಲ್ ಬೆರತ ಪೆಟ್ರೋಲ್ ಬಳಕೆಗೆ ಭಾರತ ಇಂಗಿತ

ಚಾಮುಂಡೇಶ್ವರಿ ಉ.ಚ: ರಾಜಕೀಯ ಬೆಳವಣಿಗೆಗಳು

ಭೂ ಕಬಳಿಸಿದ ಅಂಗಡಿಗಳಿಗೆ ಬೆಂ.ಮ.ಪಾ ಬೀಗ ಮುದ್ರೆ

ಭಯೋತ್ಪಾದಕತೆ : ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com