Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Monday, 20 November 2006 02:15 PM

`ಮಹಾನದಿ' ಕೃತಿಗೆ ವೀಚಿ ಸಾಹಿತ್ಯ ಪ್ರಶಸ್ತಿ

 

ತುಮಕೂರು: ಜಾಣಗೆರೆ ವೆಂಕಟರಾಮಯ್ಯ ಅವರ ಕಾದಂಬರಿ `ಮಹಾನದಿ' ಗೆ ಈ ಸಾಲಿನ ವೀಚಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ವಿಷಯವನ್ನು ತುಮಕೂರು ನಗರದ ವೀಚೀ ಸಾಹಿತ್ಯ ಪ್ರತಿಷ್ಠಾನ ಪ್ರಕಟಿಸಿದೆ.
 

ಪೊ. ಎಂ.ಜಿ. ಚಂದ್ರಶೇಖರಯ್ಯ, ರಾಮಲಿಂಗಪ್ಪ ಟಿ.ಬೇಗೂರು ಮತ್ತು ಆರ್. ತಾರಿಣಿ ಶುಭದಾಯಿನಿ ಅವರನ್ನು ಒಳಗೊಂಡ ಆಯ್ಕೆ ಸಮಿತಿಯು ಪ್ರಶಸ್ತಿಗೆ ಬಂದ ೧೨೩ ಕೃತಿಗಳನ್ನು ಪರಿಶೀಲಿಸಿ, ಅಂತಿಮವಾಗಿ `ಮಹಾನದಿ' ಕೃತಿಯನ್ನು ಆರಿಸಿದರು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಎಂ.ಎಚ್. ನಾಗರಾಜು ತಿಳಿಸಿದ್ದಾರೆ.
 

ತುಮಕೂರಿನ ಸುತ್ತಮುತ್ತಲಿನ ಪರಿಸರವನ್ನು, ಗ್ರಾಮೀಣ ಬದುಕಿನ ಶೋಷಣೆಯ, ಊಳಿಗಮಾನ್ಯ ವ್ಯವಸ್ಥೆಯ ಕ್ರೌರ್ಯದ ವಿರುದ್ದ ಹೋರಾಡುವ ಮಹಿಳೆಯ ಕಥಾನಕವನ್ನು `ಮಹಾನದಿ' ಕೃತಿಯು ಹೊಂದಿದೆ.
 

ಜಾಣಗೆರೆ ವೆಂಕಟರಾಮಯ್ಯ ಅವರು ಕನ್ನಡ ನಾಡು ನುಡಿಯ ಹೋರಾಟಗಾರರಾಗಿ ಹಾಗೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

 

ಇನ್ನಷ್ಟು

ಲಾಲು ಪ್ರಸಾದ್ ಇಂಗ್ಲೀಷ್ ಕುದುರೆ ಪರಗತ

ಭದ್ರಾವತಿಯಲ್ಲಿ ರಕ್ಷಣಾ ವೇದಿಕೆ ಘಟಕ: ನಾರಾಯಣಗೌಡ

ಪದವಿಪೂರ್ವ ಪರೀಕ್ಷೆ ವೇಳಾಪಟ್ಟಿ ಪ್ರಕಟ

ರಾಜಿ ಸಂಧಾನಕ್ಕೆ ಒಪ್ಪಿದಿದ್ದರೆ ಗುಂಡಿಕ್ಕಿ:ಸಿಯಾಲ್ ಆದೇಶ

ನವೆಂಬರ್ ೧೯ರಂದು ಸಿಎಟಿ ಪರೀಕ್ಷೆ

ಹತ್ತು ಔಷಧಗಳ ಮಾರಾಟ ನಿಷೇಧ

ಸಾಕ್ಷಿ ನೀಡಿ ನಂತರ ಆರೋಪಿಸಿ : ಡಿಕೇಶಿ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com