|
ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ : ಕುಮಾರಸ್ವಾಮಿ
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ೫೦೦೦
ರೂ.ಗಳ ಸಾಲ ಸೌಲಭ್ಯ ನೀಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ
ಭರವಸೆ ನೀಡಿದ್ದಾರೆಂದು ಚುನಾವಣಾ ಆಯೋಗ ನೋಟಿಸ್
ಜಾರಿಮಾಡಿತ್ತು.
`ನ. ೨೦ರಂದು ನಡೆದ ಘಟನೆಯಲ್ಲಿ ನೀತಿ ಸಂಹಿತೆ
ಉಲ್ಲಂಘನೆಯಾಗಿಲ್ಲ. ಈ ವಿಷಯವಾಗಿ ಜಾರಿ ಮಾಡಿರುವ ನೋಟಿಸಿನಿಂದ
ನನ್ನ ವರ್ಚಸ್ಸಿಗೆ ಆಗಿರುವ ಹಾನಿಯನ್ನು ಸರಿಪಡಿಸಿ' ಎಂದು
ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ನೀತಿಸಂಹಿತೆ ಉಲ್ಲಂಘನೆ ಸಂಬಂಧ ತಮಗೆ ಜಾರಿಯಾಗಿದ್ದ ನೋಟಿಸ್ಗೆ
ಪ್ರತಿಯಾಗಿ ದಿಲ್ಲಿಯ ಕೇಂದ್ರ ಚುನಾ ಆಯೋಗದ
ಕಾರ್ಯದರ್ಶಿಯವರಿಗೆ ಮುಖ್ಯಮಂತ್ರಿ ಬರೆದಿರುವ ಪತ್ರದಲ್ಲಿ ಈ
ವಿಷಯ ಸ್ಪಷ್ಟಪಡಿಸಿದ್ದಾರೆ.
ಇನ್ನಷ್ಟು
ಸಶಸ್ತ್ರ ಪಡೆ ಕಾಯಿದೆಗೆ
ತಿದ್ದುಪಡಿ : ಪ್ರಧಾನಿ
ಕೇರಳದಲ್ಲಿ ಹೊಸ ಚಿನ್ನದ
ಗಣಿ ಪತ್ತೆ
ಜಾತಿಗಿಂತ ತರಬೇತಿಗೆ
ಪ್ರಾಮುಖ್ಯತೆ : ಎನ್ಆರ್ಎನ್
ರವಿವಾರದಿಂದ ಬೆಂಗಳೂರು
ಹಬ್ಬ
ಬಿಜೆಪಿ ನಾಯಕನ ಹತ್ಯೆ:
ಮರುಕಳಿಸಿದ ಹಿಂಸೆ
ಸಿದ್ಧು ಮೇಲಿದ್ದ ಕೊಲೆ
ಆರೋಪ ಸಾಬೀತು
ಜನರಿಗೆ ಹೊರೆಯಾದ
ಸರ್ಕಾರದ `ಕಡ್ಡಾಯಗಳು'
ಮಹಾರಾಷ್ಟ್ರದಲ್ಲಿ
ಭುಗಿಲೆದ್ದ ಹಿಂಸಾಚಾರ
|