Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Saturday, 16 December 2006 12:53 PM

ಮಾನವಾಭಿವೃದ್ಧಿಯಲ್ಲಿ ಕರ್ನಾಟಕಕ್ಕೆ ಏಳನೆ ಸ್ಥಾನ

 

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಶುಕ್ರವಾರ ಎರಡನೆಯ `ಕರ್ನಾಟಕ ಮಾನವಾಭಿವೃದ್ಧಿ ವರದಿ-೨೦೦೫'ನ್ನು ಬಿಡುಗಡೆ ಮಾಡಿದರು.
ವರದಿಯ ಪ್ರಕಾರ ದೇಶ ಮಟ್ಟದಲ್ಲಿ ಕರ್ನಾಟಕವು ಮಾನವಾಭಿವೃದ್ಧಿಯಲ್ಲಿ ಏಳನೇ ಸ್ಥಾನದಲ್ಲಿದೆ.
 

ಮಾನವಾಭಿವೃದ್ಧಿ ಸೂಚಿಯನ್ನು ಜನರ ಜೀವಿತ ಅವಧಿ, ಶೈಕ್ಷಣಿಕ ಅಭಿವೃದ್ಧಿ ಮತ್ತು ತಲಾದಾಯಗಳ ಆಧಾರದ ಮೇಲೆ ಅಳೆಯಲಾಗುತ್ತದೆ.
 

ಜಿಲ್ಲಾವಾರು ಮಾನವಾಭಿವೃದ್ಧಿ ಸೂಚಿಯಲ್ಲಿ ಬೆಂಗಳೂರು ನಗರ ಪ್ರದೇಶ ಪ್ರಥಮ ಸ್ಥಾನದಲ್ಲಿದ್ದರೆ ರಾಯಚೂರು ಅತ್ಯಂತ ಕೊನೆಯ ಸ್ಥಾನವನ್ನು ಪಡೆದಿದೆ.
 

ಪ್ರಥಮ ಮಾನವಾಭಿವೃದ್ಧಿ ವರದಿಯನ್ನು ಜೆ.ಎಚ್ ಪಟೇಲ್ ಮುಖ್ಯಮಂತ್ರಿಯಾಗಿದ್ದಾಗ ಬಿಡುಗಡೆ ಮಾಡಲಾಗಿತ್ತು. ಈಗ ಒಂದು ವರ್ಷ ತಡವಾಗಿ ಮಾನವಾಭಿವೃದ್ಧಿ ಸೂಚಿಯನ್ನು ಬಿಡುಗಡೆ ಮಾಡಲಾಗಿದೆ.

 

ಇನ್ನಷ್ಟು

ಝಂಕ್ ಆಹಾರ ಕೋಲಾಗಳ ಮೇಲೆ ನಿರ್ಬಂಧ?

AIIMS ವೈದ್ಯರ ಅನಿರ್ದಿಷ್ಟ ಕಾಲದ ಉಪವಾಸ

ಹೊರಗಿಂದ ಬಂದ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ

ರಾಜ್ಯದಲ್ಲಿ ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ

ಬಜೆಟ್‌ನ ಶೇ. ೨೦ರಷ್ಟು ಕೃಷಿಗೆ ಮೀಸಲು

ಶ್ರೀಗಂಧ ಅಂಚೆ ಚೀಟಿ ಬಿಡುಗಡೆ

ಯುವರಾಜ್ ಹುಟ್ಟುಹಬ್ಬದಲ್ಲಿ ಗಲಾಟೆ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com