Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Monday, 18 December 2006 11:33 AM

ಫೆ.೧೧ಕ್ಕೆ ವಿಶ್ವ ಹಿಂದೂ ಅಧಿವೇಶನ

 

ಮಡಿಕೇರಿ: ಮೂರನೆಯ ವಿಶ್ವ ಹಿಂದೂ ಅಧಿವೇಶನ ೨೦೦೭ರ ಫೆಬ್ರವರಿ ೧೧ರಿಂದ ಪ್ರಯಾಗದಲ್ಲಿ ಪ್ರಾರಂಭವಾಗಲಿದೆ ಎಂದು ವಿಶ್ವಹಿಂದೂ ಪರಿಷತ್ ಸೇವಾ ಪ್ರಮುಖ್ ಮಧುರ್ ದಿಕ್ಷಿತ್ ತಿಳಿಸಿದ್ದಾರೆ.
 

`ಗುರೂಜಿಯ ಶತಮಾನೋತ್ಸವದ ಅಂಗವಾಗಿ ಈ ಅಧಿವೇಶನವನ್ನು ಹಮ್ಮಿಕೊಳ್ಳಲಾಗಿದೆ. ೧೦೦ ದೇಶಕ್ಕೂ ಹೆಚ್ಚಿನ ದೇಶಗಳಿಂದ ಅಧಿವೇಶನಕ್ಕೆ ಗಣ್ಯರು ಆಗಮಿಸಲಿದ್ದಾರೆ. ಒಂದು ಲಕ್ಷಗಳಿಗಿಂತಲೂ ಹೆಚ್ಚು ಹಳ್ಳಿಗಳಿಂದ ಮೂರು ಲಕ್ಷಗಳಿಗಿಂತ ಮಿಗಿಲು ಪ್ರತಿನಿಧಿಗಳು ಅಧಿವೇಶಕ್ಕೆ ಆಗಮಿಸುವ ಸಾಧ್ಯತೆ ಇದೆ. ಕರ್ನಾಟಕದಿಂದ ೫,೦೦೦ ಜನರು ಪಾಲ್ಗೊಳ್ಳಲಿದ್ದಾರೆ. ಎಂದು ದೀಕ್ಷಿತ್ ಹೇಳಿದರು.
 

`ಹಿಂದೂ ಸಮಾಜದ ಎದುರಿಗಿರುವ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಈ ಅಧಿವೇಶನವನ್ನು ಕರೆಯಲಾಗಿದೆ' ಎಂದು ವಿವರಿಸಲಾಗಿದೆ.

 

ಇನ್ನಷ್ಟು

ರಾಜ್ಯದ ಮೇಲೆ ಚುನಾವಣಾ ಆಯೋಗದ ದೂರು

ಬಿಜೆಪಿ ಜಿಲ್ಲಾಮುಖಂಡರ ಅಭಿಪ್ರಾಯ ಕೇಳಿ ಮೈತ್ರಿ

`ಲಾಡೆನ್'ಗೆ ಕಂಡಲ್ಲಿ ಗುಂಡಿಕ್ಕಲು ಸರ್ಕಾರ ಆಜ್ಞೆ

ರವಿವಾರ ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ

ಮಾನವಾಭಿವೃದ್ಧಿಯಲ್ಲಿ ಕರ್ನಾಟಕಕ್ಕೆ ಏಳನೆ ಸ್ಥಾನ

ಝಂಕ್ ಆಹಾರ ಕೋಲಾಗಳ ಮೇಲೆ ನಿರ್ಬಂಧ?

AIIMS ವೈದ್ಯರ ಅನಿರ್ದಿಷ್ಟ ಕಾಲದ ಉಪವಾಸ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com