Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Saturday, 13 January 2007 11:46 AM

ಅಫ್ಜಲ್ ಕತ್ತಿಗೆ ಬಿಗಿಯಾದ ನೇಣು

 

ನವದೆಹಲಿ: ಸಂಸತ್ತಿನ ಮೇಲೆ ದಾಳಿ ಮಾಡಿದ ಆರೋಪಿ ಮಹಮ್ಮದ್ ಅಫ್ಜಲ್ ತನಗೆ ವಿಧಿಸಿರುವ ಮರಣದಂಡನೆಯನ್ನು ಮರುಪರಿಶೀಲಿಸುವಂತೆ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯನ್ನು ಶುಕ್ರವಾರ ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದೆ.
 

ಇದೇ ಸಂದರ್ಭದಲ್ಲಿ ೧೦ ವರ್ಷದ ಶಿಕ್ಷೆಗೆ ಗುರಿಯಾಗಿರುವ ಶೌಕತ್ ಹುಸೇನ್ ಗುರು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿನ್ನು ಕೂಡಾ ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದೆ.
 

ವೈ.ಕೆ. ಸಭರವಾಲ್, ಕೆ.ಜಿ. ಬಾಲಕೃಷ್ಣನ್, ಬಿ.ಎನ್. ಅಗರವಾಲ್ ಮತ್ತು ಪಿ.ಪಿ. ನೌಳೇಕರ್ ಪೀಠ ಈ ತೀರ್ಪಿತ್ತಿದೆ.
 

೨೦೦೧ ಡಿಸೆಂಬರ್ ೧೩ರಂದು ಸಂಸತ್ ಮೇಲೆ ದಾಳಿ ನಡೆಸಿದ ಅಪರಾಧಕ್ಕಾಗಿ ೨೦೦೫ ಅಗಸ್ಟ್ ೪ರಂದು ಸರ್ವೋಚ್ಚ ನ್ಯಾಯಾಲಯ ಅಫ್ಜಲ್‌ಗೆ ಮರಣದಂಡನೆಯನ್ನು ವಿಧಿಸಿತ್ತು.
 

ತನ್ನ ಬಗ್ಗೆ ನ್ಯಾಯಾಲಯ ಸರಿಯಾಗಿ ವಿಚಾರಣೆ ನಡೆಸಿಲ್ಲ. ತನಗೆ ತನ್ನ ಆಯ್ಕೆಯ ವಕೀಲರನ್ನೂ ನೇಮಿಸಿಕೊಳ್ಳಲು ಅವಕಾಶ ನೀಡಿಲ್ಲ. ಎಂದು ಅರ್ಜಿಯಲ್ಲಿ ಅಫ್ಜಲ್ ಆರೋಪಿಸಿದ್ದ.

 

ಇನ್ನಷ್ಟು

ಬೀದಿನಾಯಿ ನಿರ್ಮೂಲನೆಗೆ ಒತ್ತಾಯಿಸಿ ಪ್ರತಿಭಟನೆ

ಐಟಿಯ ಹೊಸತಾಣವಾಗುತ್ತಿರು ಜೈಪುರ್

ಮೂವತ್ನಾಲ್ಕು ಪೂರೈಸಿದ ದ್ರಾವಿಡ್

ನಾಗಾರ್ಜುನ ಸ್ಥಾವರ ವಾರಗಳ ಕಾಲ ಸ್ಥಗಿತ

ಪಿಎಸ್‌ಎಲ್‌ವಿ-ಸಿ೭ದ ಯಶಸ್ವಿ ಉಡಾವಣೆ

ಬೆಂಗಳೂರು ಡ್ರೀಮ್ಸ್: ಎಸ್ಸೆಮ್ಮೆಸ್‌ನಿಂದಲೂ ಮಾಹಿತಿ

ಮಂಗಳೂರಿನಲ್ಲಿ ಉಗ್ರ ಮುಖಂಡನ ಸೆರೆ?

ಲಂಚಕೋರ ಸಂಸದರ ವಜಾ ಸರಿ: ಸುಪ್ರೀಂ ಕೋರ್ಟ್

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com