Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Friday, 02 March 2007 11:33 AM

ಮುಲಾಯಂ ಆಸ್ತಿ: ಸಿ.ಬಿ.ಐ ತನಿಖೆ

ಉತ್ತರ ಪ್ರದೇಶದ ಮುಖ್ಯಮಂತ್ರಿ ಮುಲಾಯಂಸಿಂಗ್ ಯಾದವ್ ಮತ್ತು ಅವರ ಕುಟುಂಬದ ಸದಸ್ಯರು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆ ನಡೆಸುವಂತೆ ಸುಪ್ರಿಂಕೋರ್ಟ್ ನಿಬಿಐಗೆ ಆದೇಶಿಸಿದೆ.
 

ಮುಲಾಯಂ ಪುತ್ರರಾದ ಸಂಸದ ಅಖಿಲೇಶ್, ಪ್ರತೀಕ್ ಮತ್ತು ಸೊಸೆ ಶೀತಲ್ ಅವರ ಆಸ್ತಿಯ ಬಗ್ಗೆಯೂ ತನಿಖೆ ಕೈಗೊಳ್ಳುವಂತೆ ಕೋರ್ಟ್ ಆದೇಶಿಸಿದೆ.
 

ತನಿಖಾ ವರದಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವುದು ಸಾಮಾನ್ಯವಾಗಿ ಪಾಲಿಸುವ ನಿಯಮ. ಆದರೆ ಇದೇ ಮೊದಲ ಬಾರಿಗೆ ಸುಪ್ರಿಂ ಕೋರ್ಟ್ ಅಪರೂಪದ ನಿಲುವು ತಳೆದಿದ್ದು, ಮುಲಾಯಂ ಮತ್ತು ಕುಟುಂಬದ ಅಕ್ರಮ ಆಸ್ತಿ ಗಳಿಕೆಯ ತನಿಖೆಯ ಪ್ರಾಥಮಿಕ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವಂತೆ ಸಿ.ಬಿ.ಐಗೆ ಸೂಚಿಸಿದೆ.

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com