Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Friday, 01 September 2006 03:31 PM

ಆ.೨೩ಕ್ಕೆ ಗಣಿಬಾಂಬ್ ಸ್ಫೋಟ -ಜನಾರ್ದನ ರೆಡ್ಡಿ

ಬಳ್ಳಾರಿ : ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭಾಗಿಯಾಗಿರುವುದಾಗಿ ಆರೋಪಿಸಲಾಗಿರುವ ಗಣಿಲಂಚ ಪ್ರಕರಣವನ್ನು ಆಗಸ್ಟ್ ೨೩ರಂದು ಬಹಿರಂಗಗೊಳಿಸುವುದಾಗಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಪ್ರಕಟಿಸಿದ್ದಾರೆ.

 

೧೫೦ ಕೋಟಿ ರೂಪಾಯಿ ಗಣಿ ಲಂಚ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಳ್ಳಾರಿ ನ್ಯಾಯಾಲಯ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಸಮನ್ಸ್ ಜಾರಿಗೊಳಿಸಿದೆ.

 

೨೩ನೇ ತಾರೀಕಿನಂದು ಶ್ರಾವಣ ಮಾಸದ ಕೊನೆಯ ಅಮಾವಾಸ್ಯೆಯಾಗಿದ್ದು ಆ ದಿನ ಕುಮಾರಸ್ವಾಮಿ ಸರಕಾರಕ್ಕೆ ಹಾನಿಯಾಗಲಿದೆ ಎಂಬುದು ಜನಾರ್ದನ ರೆಡ್ಡಿ ವರಸೆ.

Print This PagePrint this page

 

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com