Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Tuesday, 29 August 2006 04:35 PM

೧೦೨ ತಾಲ್ಲೂಕುಗಳಿಗೆ `ಬರಪೀಡಿತ ಹಣೆಪಟ್ಟಿ

ಬೆಂಗಳೂರು : ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಹಾಗೂ ಮಳೆಯನ್ನು ಕಾಣದೆ ಬರ ಎದುರಿಸುತ್ತಿರುವ ರಾಜ್ಯದ ೧೦೨ ತಾಲ್ಲೂಕುಗಳನ್ನು ರಾಜ್ಯ ಸರಕಾರ ಬರಪೀಡಿತ ಎಂದು ಘೋಷಿಸಿದೆ.

ಈ ತಾಲ್ಲೂಕುಗಳಲ್ಲಿ ಪರಿಸ್ಥಿತಿ ನಿಯಂತ್ರಿಸಲು ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸಂಪುಟ ಸಮಿತಿಯನ್ನು ರಚಿಸಲಾಗಿದೆ. ೭೪ ತಾಲ್ಲೂಕುಗಳಲ್ಲಿ ಒಂದು ತಿಂಗಳಿಡೀ ಮಳೆಯಾಗಿಲ್ಲ. ಕೇಂದ್ರ ಸರಕಾರದ ಸೂಚನೆಯಂತೆ ನಾಲ್ಕು ವಾರಕ್ಕಿಂತ ಹೆಚ್ಚು ಅವಧಿ ಮಳೆಯಾಗದೇ ಇರುವ ಪ್ರದೇಶವನ್ನು ಬರಪೀಡಿತ ಎಂದು ಘೋಷಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ರಚಿಸಲಾಗಿರುವ ಸಂಪುಟ ಸಮಿತಿ ಪರಿಹಾರ ಕಾರ್‍ಯ ಮತ್ತು ಸಂಬಂಧಪಟ್ಟ ಇಲಾಖೆಯಿಂದ ಸಂತ್ರಸ್ತರಿಗೆ ಹಣ ಒದಗಿಸುವ ಕುರಿತು ಕಾರ್‍ಯಪ್ರವೃತ್ತವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಗುರುವಾರ ಸಂಪುಟ ಸಮಿತಿ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.

 

Print This PagePಡಿiಟಿಣ ಣhis ಠಿಚಿge

 

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com