Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Tuesday, 29 August 2006 04:35 PM

ಸುತ್ತೂರು ಮಠದಲ್ಲಿ ರಾಜೇಂದ್ರ ಸ್ವಾಮಿ ಜಯಂತಿ

ಮೈಸೂರು: ಸುತ್ತೂರು ಮಠದ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮಿಗಳ ೯೧ ನೇ ಜಯಂತಿಯನ್ನು ಮೈಸೂರಿನಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

ಶಿವರಾತ್ರಿ ರಾಜೇಂದ್ರ ಸ್ವಾಮಿಗಳ ಮೂರ್ತಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗಡೆಯವರು ಅನಾವರಣಗೊಳಿಸಿದರು. ಇದಕ್ಕೂ ಮುನ್ನ ರಾಜ್ಯಪಾಲ ಟಿ. ಎನ್. ಚತುರ್ವೇದಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

`ಸ್ವಾಮೀಜಿಯವರು ಶಿಕ್ಷಣ ಕ್ಷೇತ್ರಕ್ಕೆ ಅದರಲ್ಲೂ ಹೆಣ್ಣು ಮಕ್ಕಳು ಹಾಗೂ ಅಂಗವಿಕಲರ ಶಿಕ್ಷಣಕ್ಕೆ ಒತ್ತು ನೀಡಿದರು. ಒಳ್ಳೆಯ ಸಮಾಜ ನಿರ್ಮಾಣಕ್ಕೆ ಸ್ವಾಮೀಜಿಯಂತಹ ಒಳ್ಳೆಯ ವ್ಯಕ್ತಿಗಳು ಅವಶ್ಯ ಎಂದು ರಾಜ್ಯಪಾಲರು ಹೇಳಿದರು.

`ಸ್ವಾಮೀಜಿಯವರು ತಮ್ಮ `ಅನ್ನದಾಸೋಹ ಮತ್ತು `ಜ್ಞಾನ ದಾಸೋಹ ಸೇವಾ ಕಾರ್ಯಕ್ರಮದ ಮೂಲಕ ಒಳ್ಳೆಯ ಕ್ರಾಂತಿಯನ್ನು ಮಾಡಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ಧಲಿಂಗಯ್ಯ ಅಭಿಪ್ರಾಯಪಟ್ಟರು.

Print This PagePಡಿiಟಿಣ ಣhis ಠಿಚಿge

 

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com