Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Tuesday, 29 August 2006 04:35 PM

ಗಡಿವಿವಾದ ಬಗೆಹರಿಸಲು ಸದ್ಯವೇ ಸರ್ವಪಕ್ಷ ಸಭೆ

ಮುಂಬಯಿ : ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಸದ್ಯವೇ ಸರ್ವಪಕ್ಷಗಳ ಸಭೆ ಕರೆಯಲಾಗುವುದು ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಪ್ರಮುಖ ಕರಣ್ ಥಾಕುರ್ ಹೇಳಿದ್ದಾರೆ.

ಹಲವು ವರ್ಷಗಳಿಂದ ಬಗೆಹರಿಯದೇ ಉಳಿದಿರುವ ಗಡಿ ವಿವಾದ ಕುರಿತಂತೆ ಮಹಾರಾಷ್ಟ್ರ ಇತ್ತೀಚೆಗೆ ಮುಖ್ಯಮಂತ್ರಿ ವಿಲಾಸ್ ರಾವ್ ದೇಶ್‌ಮುಖ್ ಸುಪ್ರಿಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ಕಾನೂನಿನ ಚೌಕಟ್ಟಿನಲ್ಲಿ ಬರುವುದಿಲ್ಲ ಎಂಬ ಹಿನ್ನೆಲೆಯಲ್ಲಿ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ.

ಮರಾಠಿ ಮಾತನಾಡುವ ಜನಾಂಗಗಳಿರುವ ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಸಮಿತಿ ಹೋರಾಟ ನಡೆಸುತ್ತಿದೆ.

 

Print This PagePಡಿiಟಿಣ ಣhis ಠಿಚಿge

 

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com