Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Tuesday, 29 August 2006 04:35 PM

ಹುಬ್ಬಳ್ಳಿಗೆ ಐಐಟಿ ಬರಲಿ ಬೊಮ್ಮಾಯಿ

ಬೆಂಗಳೂರು: ಹುಬ್ಬಳ್ಳಿ- ಧಾರವಾಡದಲ್ಲಿ ಐಐಟಿಯನ್ನು ಸ್ಥಾಪಿಸುವಂತೆ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ಮಾಜಿ ಮಂತ್ರಿ ಎಸ್. ಎರ್.ಬೊಮ್ಮಾಯಿ ಪ್ರಧಾನಿಯನ್ನು ಕೋರಿದ್ದಾರೆ.

ಪ್ರಧಾನಿ ಮನಮೋಹನಸಿಂಗ್‌ಗೆ ಬರೆದಿರುವ ಪತ್ರದಲ್ಲಿ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.

ಈ ನಿಟ್ಟಿನಲ್ಲಿ ತಾವು ಮಾನವ ಸಂಪನ್ಮೂಲ ಖಾತೆಯ ಮಂತ್ರಿಯಾಗಿದ್ದಾಗ ವಿಜ್ಞಾನಿ ಯು.ಆರ್. ರಾವ್ ನೇತೃತ್ವದ ಸಮಿತಿಯನ್ನು ರಚಿಸಲಾಗಿತ್ತು. ಕರ್ನಾಟಕದ ಯಾವ ಪ್ರದೇಶದಲ್ಲಿ ಐಐಟಿಯನ್ನು ಸ್ಥಾಪಿಸಬೇಕು ಎಂದು ಸಮಿತಿಯು ಪರಿಶೀಲನೆ ನಡೆಸಿ ೧೯೯೮ರಲ್ಲಿ ತನ್ನ ವರದಿಯನ್ನು ನೀಡಿತ್ತು. `ಸಮಿತಿಯ ವರದಿಯ ಪ್ರಕಾರ ಹುಬ್ಬಳ್ಳಿ-ಧಾರವಾಡ ಪ್ರದೇಶವೇ ಐಐಟಿ ಸ್ಥಾಪಿಸಲು ಸೂಕ್ತ ಸ್ಥಳವೆಂದು ಹೇಳಲಾಗಿತ್ತು. ಹುಬ್ಬಳ್ಳಿ-ಧಾರವಾಡದಿಂದ ಗೋವಾ ಹಾಗೂ ಮಹಾರಾಷ್ಟ್ರದ ಸಮೀಪವಿದೆ. ಸುಮಾರು ೩೦೦ ಎಕರೆ ಪ್ರದೇಶವನ್ನು ಪ್ರಸ್ತುತ ಯೋಜನೆಗೆ ನೀಡಲು ಗುರುತಿಸಲಾಗಿದೆ. ಐಐಟಿ ಸ್ಥಾಪಿಸುವುದಕ್ಕೆ ಬೆಂಗಳೂರಿಗಿಂತ ಹುಬ್ಬಳ್ಳಿಯೇ ಸೂಕ್ತ ಎಂದು ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

 

Print This PagePಡಿiಟಿಣ ಣhis ಠಿಚಿge

 

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com