Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Tuesday, 29 August 2006 04:35 PM

ಕನ್ನಡ ಸಮ್ಮೇಳನಕ್ಕೆ ಬರಲು ತಪ್ಪಿಸಿಕೊಂಡ ಮುಖ್ಯಮಂತ್ರಿ

ಬೆಂಗಳೂರು: ಸಪ್ಟೆಂಬರ್ ೧ ರಿಂದ ೩ ರ ತನಕ ಅಮೇರಿಕದ ವಾಷಿಂಗ್ಟನ್‌ನಲ್ಲಿ ನಡೆಯಲಿರುವ ನಾಲ್ಕನೆ ಅಂತರಾಷ್ಟ್ರೀಯ ಕನ್ನಡ ಸಮ್ಮೇಳನಕ್ಕೆ ಕುಮಾರಸ್ವಾಮಿಯವರು ಹೋಗುವ ಸಂಭವ ಕಡಿಮೆಯಾಗಿದೆ.

ರಾಜ್ಯದಲ್ಲಿ ಹೆಚ್ಚಾದ ಪ್ರವಾಹದ ಹಿನ್ನೆಲೆಯಲ್ಲಿ ಈ ಪ್ರವಾಸ ರದ್ದಾಗಿದೆ ಎಂದು ಮೂಲಗಳು ತಿಳಿಸಿವೆಯಾದರೂ, ಸರ್ಕಾರದ ಈ ಸಂಕಷ್ಟದ ಸಮಯದಲ್ಲಿ ಹೋಗಬಾರದೆಂದು ತಂದೆಯಿಂದ ಬಂದ ಸಲಹೆಯಿಂದ ಪ್ರವಾಸ ರದ್ದು ಮಾಡಿದ್ದಾರೆಂದು ಸರ್ಕಾರೇತರ ಮೂಲಗಳು ತಿಳಿಸಿವೆ.

 

Print This PagePಡಿiಟಿಣ ಣhis ಠಿಚಿge

 

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com