Fonts Problem?

Downloads

Wallpapers

Vikrantakarnataka Weekly

ಪತ್ರಿಕೆ ಬಿಡುಗಡೆ

DU 17 gAz wP0i qUq igAs

Monday, 04 September 2006 04:45 PM

ಇನ್ಫೋಸಿಸ್ ನಾರಾಯಣಮೂರ್ತಿಗೆ ರೋಟರಿ ಪ್ರಶಸ್ತಿ

ಆಗಸ್ಟ್ ೩ರಂದು ಪ್ರಶಸ್ತಿ ಪ್ರದಾನ ಸಮಾರಂಭ

 

ಕೋಲ್ಕತ: ಭಾರತೀಯ ವಾಣಿಜ್ಯ ವಲಯದಲ್ಲಿ ದೊಡ್ಡ ಬದಲಾವಣೆಯನ್ನೇ ತಂದಿರುವ ಇನ್ಫೋಸಿಸ್ ರಾಜಗುರು ಎನ್.ಆರ್. ನಾರಾಯಣ ಮೂರ್ತಿ ಈ ವರ್ಷದ ರೋಟರಿ ಇಂಟರ್‌ನ್ಯಾಷನಲ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

 

ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆಯನ್ನು ಪರಿಗಣಿಸಿ ರೋಟರಿ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್೩೨೯೦ ನೀಡುವ `ಫೋರ್ ವೇ ಟೆಸ್ಟ್ ಅವಾರ್ಡ್ಅನ್ನು ನಾರಾಯಣಮೂರ್ತಿಗೆ ನೀಡಲು ನಿರ್ಧರಿಸಲಾಗಿದೆ.

ಪಶ್ಚಿಮ ಬಂಗಾಳದ ರಾಜ್ಯಪಾಲ ಗೋಪಾಲ್‌ಕೃಷ್ಣ ಗಾಂಧಿ ಆಗಸ್ಟ್ ೩ರಂದು ನಡೆಯಲಿರುವ ವಿಶೇಷ ಸಮಾರಂಭದಲ್ಲಿ ನಾರಾಯಣ ಮೂರ್ತಿ ಅವರಿಗೆ ಬೆಳ್ಳಿ ಫಲಕ ನೀಡಿ, ಶಾಲು ಹೊದೆಸಿ ಸನ್ಮಾನ ಮಾಡಲಿದ್ದಾರೆ.

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com