Fonts Problem?

Downloads

Wallpapers

Vikrantakarnataka Weekly

ಪತ್ರಿಕೆ ಬಿಡುಗಡೆ

DU 17 gAz wP0i qUq igAs

Monday, 04 September 2006 04:45 PM

ಹೆಲ್ಮೆಟ್ ಕಡ್ಡಾಯ: ೩೦ದಿನ ಮುಂದೂಡಿಕೆ

ಬೆಂಗಳೂರು : ಆಗಸ್ಟ್ ೧ರಿಂದ ಜಾರಿಯಾಗಬೇಕಿದ್ದ ಹೆಲ್ಮೆಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ೩೦ ದಿನಗಳ ಕಾಲ ಮುಂದೂಡಿದೆ.

 

ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಸುದ್ದಿಗಾರರ ಜೊತೆ ಮಾತನಾಡುತ್ತಾ ಈ ವಿಷಯ ಸ್ಪಷ್ಟಪಡಿಸಿದ್ದು ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯವನ್ನು ಹಿಂದಕ್ಕೆ ಪಡೆಯಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

 

ದ್ವಿಚಕ್ರ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಆದೇಶದ ಜಾರಿಗೆ ವಿರೋಧಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಜನಾಭಿಪ್ರಾಯ ಪಡೆಯಬೇಕಾಗಿರುವುದರಿಂದ ೩೦ ದಿನಗಳ ಕಾಲ ಮುಂದೂಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Print This PagePrint this page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com