Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 21 December 2006 12:36 AM

ಅಗಸನಕಟ್ಟೆಯವರಿಗೆ ಛಂದ ಪುಸ್ತಕ ಪ್ರಶಸ್ತಿ

 

ಬೆಂಗಳೂರು: ಕನ್ನಡದ ಉದಯೋನ್ಮುಖ ಕತೆಗಾರರನ್ನು ಪ್ರೋತ್ಸಾಹಿಸುವ ಸಲುವಾಗಿ ನಡೆಸಲಾಗುವ ಕಥಾ ಸ್ಪರ್ಧೆಯಲ್ಲಿ `ಛಂದ ಪುಸ್ತಕ' ಬಹುಮಾನವನ್ನು ಈ ವರ್ಷ ಲೋಕೇಶ ಅಗಸನಕಟ್ಟೆಯವರು ತಮ್ಮ `ಮುಂಗಾರಿನ ಪೈರು' ಎಂಬ ಕಥಾಸಂಕಲನಕ್ಕೆ ಪಡೆದಿದ್ದಾರೆ.
 

ಈ ಬಹುಮಾನವು ಪುಸ್ತಕ ಪ್ರಕಟಣೆಯೊಂದಿಗೆ ೫ ಸಾವಿರದ ನಗದು ಮತ್ತು ಪ್ರಶಸ್ತಿಪತ್ರಗಳನ್ನು ಒಳಗೊಂಡಿರುತ್ತದೆ. ಜನವರಿ ೨೧ರಂದು ಬೆಂಗಳೂರಿನಲ್ಲಿ ಈ ಪುಸ್ತಕದ ಬಿಡುಗಡೆ ಸಮಾರಂಭ ನಡೆಯಲಿದೆ.
 

ಈ ಸ್ಪರ್ಧೆಯಲ್ಲಿ ದೇಶ-ವಿದೇಶಗಳ ೮೦ ಕತೆಗಾರರು ಭಾಗವಹಿಸಿದ್ದರು. ಈ ಸ್ಪರ್ಧೆಯ ನಿರ್ಣಾಯಕತ್ವವನ್ನು ಹಿರಿಯ ಕತೆಗಾರ ಶ್ರೀ ಬೋಳುವಾರು ಮಹಮದ್ ಕುಂಞಿ ವಹಿಸಿದ್ದರು.

 

ಇನ್ನಷ್ಟು

ಚಾಮುಂಡೇಶ್ವರಿ ಉಪಚುನಾವಣೆ ವೇಳಾಪಟ್ಟಿ ಪ್ರಕಟ

ನವೆಂಬರ್ ೨೬ಕ್ಕೆ ಹಿಂದುಳಿದವರ ಬೃಹತ್ ರ್‍ಯಾಲಿ

ಪ್ರವಾಸೋದ್ಯಮಕ್ಕೆ ೨೫೦ ಕೋಟಿ ರೂ:ಡಿಸಿಎಂ

ಬೆಂಗಳೂರಿನ ಬಡ ಮಹಿಳೆಯರಿಗೆ ಚಿಕ್ಕ ಸಾಲ

ಆಂತರಿಕ ಸಮಸ್ಯೆ ಪರಿಹಾರಕ್ಕಾಗಿ ರಾಜ್ಯ ಬಿಜೆಪಿ ಸಭೆ

ಕಾಲೇಜು ಆವರಣಗಳಲ್ಲಿ ತಂಬಾಕು ಉತ್ಪನ್ನಗಳಿಗೆ ಕೋಕ್

ಭಾಗ್ಯಲಕ್ಷ್ಮಿ ಯೋಜನೆಗೆ ನವೆಂಬರ್ ೧೪ರಿಂದ ಜಾರಿಗೆ

ಸದ್ದಾಂ ಹುಸೇನ್‌ಗೆ ಗಲ್ಲು ಶಿಕ್ಷೆ

Print This PagePrint this page

Email this Page

ಮುಖಪುಟ

Copyright ? Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com