Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Tuesday, 31 October 2006 02:27 AM

ದಾವಣಗೆರೆಯ ಹೊನ್ನೂರಲ್ಲಿ ಜಾನಪದಉತ್ಸವ

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಹೊನ್ನೂರಿನಲ್ಲಿ ಅಗಸ್ಟ್ ೨೧ ರಂದು ಜಾನಪದ ಉತ್ಸವವನ್ನು ಜಾನಪದ ಸಂಗಮ ಜ್ಞಾನ ಗಂಗೋತ್ರಿ ಸಂಸ್ಥೆಯು ಆಯೋಜಿಸಿದೆ.

 

ಜಾನಪದ ಹಾಗೂ ಯಕ್ಷಗಾನ ಆಕಾಡೆಮಿಯ ಸದಸ್ಯರಾದ ಚಿಕ್ಕಣ್ಣ ಎಣ್ಣೆಕಟ್ಟೆ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಹೇಮಾವತಿ ಪಂಪಾರುದ್ರ ಅಶ್ರಮದ ಬಳಿ ೧೧.೩೦ ಕ್ಕೆ ಜಾನಪದ ಕಲೆಯ ಬಗ್ಗೆ ಸಂಶೋಧನೆ ಹಾಗೂ ತರಬೇತಿ ಕೇಂದ್ರದ ಉದ್ಘಾಟನೆಯು ನೆರವೇರಲಿದೆ.

 

ಕುವೆಂಪು ವಿಶ್ವವಿದ್ಯಾಲಯದ ಡಾ. ಬಸವರಾಜ ನೆಲ್ಲಿಸರ `ಸಮಕಾಲೀನ ಜಾನಪದ? ದ ಬಗ್ಗೆ ಈ ಸಂದರ್ಭದಲ್ಲಿ ಉಪನ್ಯಾಸ ನೀಡಲಿದ್ದಾರೆ, ಕವಿಗೋಷ್ಠಿ ಹಾಗೂ ವಿವಿಧ ತಂಡಗಳಿಂದ ಜಾನಪದ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಾನಪದ ಕವಿ ಯುಗಧರ್ಮ ರಾಮಣ್ಣ ಹೇಳಿದ್ದಾರೆ.

 

Print This PagePrint this page

 

Email this Page

ಮುಖಪುಟ

Copyright ? Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com